ದೀದಿ ಪಕ್ಷದಲ್ಲಿ ಬಣ ರಾಜಕೀಯದ ಸದ್ದು ; ಆಂತರಿಕ ತಲ್ಲಣದಿಂದ ದುರ್ಬಲವಾಗುತ್ತಿದೆಯೇ ಟಿಎಂಸಿ..?

ದೀದಿ ಪಕ್ಷದಲ್ಲಿ ಬಣ ರಾಜಕೀಯದ ಸದ್ದು ; ಆಂತರಿಕ ತಲ್ಲಣದಿಂದ ದುರ್ಬಲವಾಗುತ್ತಿದೆಯೇ ಟಿಎಂಸಿ..?

ರಘುಪತಿ ಯಾಜಿ May 29, 2026 4 min read
ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸದ್ಯ ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿರಿಯ ಸಂಸದರಾದ ಕಾಕಲಿ ಘೋಷ್ ದಸ್ತಿದಾರ್ ಮತ್ತು ಕಲ್ಯಾಣ ಬ್ಯಾನರ್ಜಿ ನಡುವಿನ ಬಹಿರಂಗ ಜಗಳ ಹಾಗೂ ಅದರ ಬೆನ್ನಲ್ಲೇ ದಸ್ತಿದಾರ್ ಅವರ ಬಹಿರಂಗ ಬಂಡಾಯ, ಟಿಎಂಸಿ ಪಕ್ಷದೊಳಗಿನ ಆಂತರಿಕ ವೈರುಧ್ಯಗಳನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಈ ಪಕ್ಷದಲ್ಲಿ … Continued
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿಯನ್ನೇ ಬಿಜೆಪಿ ಆಯ್ಕೆ ಮಾಡಿದ್ದೇಕೆ ? ಇದರ ಹಿಂದಿನ ಲೆಕ್ಕಾಚಾರವೇನು ?

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿಯನ್ನೇ ಬಿಜೆಪಿ ಆಯ್ಕೆ ಮಾಡಿದ್ದೇಕೆ ? ಇದರ ಹಿಂದಿನ ಲೆಕ್ಕಾಚಾರವೇನು ?

ರಘುಪತಿ ಯಾಜಿ May 8, 2026 4 min read
ಕೋಲ್ಕತ್ತಾ: ದಶಕಗಳ ಕಾಲ ಮಮತಾ ಬ್ಯಾನರ್ಜಿಯವರ ಅತ್ಯಂತ ಆಪ್ತ ಹೋರಾಟಗಾರನಾಗಿ, ಎಡಪಂಥೀಯರ ವಿರುದ್ಧ ಬೀದಿಗಿಳಿದು ಹೋರಾಡಿದ್ದ ಸುವೇಂದು ಅಧಿಕಾರಿ, ಈಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಉದಯದ ಮಹಾ ನಾಯಕನಾಗಿ ಹೊರಹೊಮ್ಮಿದ್ದಾರೆ. ಮೇ ೯ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ವಹಿಸಿಕೊಳ್ಳಲಿದ್ದು, ಇದು ರಾಜ್ಯದ ಅವರ ರಾಜಕೀಯ ಪಯಣದಲ್ಲಿ ಅತಿದೊಡ್ಡ ಮೈಲಿಗಲ್ಲಾಗಿದೆ. ಶುಕ್ರವಾರ … Continued
ಬಿಹಾರದಲ್ಲಿ ಹೀನಾಯ ಸೋಲಿನ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ತೀವ್ರ ; ಕಾಂಗ್ರೆಸ್‌ ನಾಯಕತ್ವದ ಮುಂದೆ ದೊಡ್ಡ ಸವಾಲು…

ಬಿಹಾರದಲ್ಲಿ ಹೀನಾಯ ಸೋಲಿನ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ತೀವ್ರ ; ಕಾಂಗ್ರೆಸ್‌ ನಾಯಕತ್ವದ ಮುಂದೆ ದೊಡ್ಡ ಸವಾಲು…

ರಘುಪತಿ ಯಾಜಿ Nov 22, 2025 4 min read
ಬಿಹಾರದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ ನಂತರ ‘ಇಂಡಿಯಾ’ (INDIA) ಮೈತ್ರಿಕೂಟವು ಅತ್ಯಂತ ಗಂಭೀರವಾದ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮೈತ್ರಿಕೂಟದ ಹಲವಾರು ಪ್ರಾದೇಶಿಕ ಅಂಗಪಕ್ಷಗಳು ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಬಹಿರಂಗವಾಗಿ ಪ್ರಶ್ನೆಗಳನ್ನು ಎತ್ತುತ್ತಿವೆ. ಇವು ಆರಂಭದಲ್ಲಿ ಅಸಮಾಧಾನದ ಸಣ್ಣ ಮಾತುಗಳಾಗಿದ್ದವು, ಆದರೆ ಬಿಹಾರದ ಚುನಾವಣೆಯಲ್ಲಿ ಮಹಾಘಟಬಂಧನದ ಹೀನಾಯ ಸೋಲಿನ … Continued
ಇಂದು ಯೋಗ ದಿನಾಚರಣೆ ; ಇದು ಆರೋಗ್ಯ -ಯೋಗಕ್ಷೇಮದ ಒಂದು ಸಮಗ್ರ ವಿಧಾನ

ಇಂದು ಯೋಗ ದಿನಾಚರಣೆ ; ಇದು ಆರೋಗ್ಯ -ಯೋಗಕ್ಷೇಮದ ಒಂದು ಸಮಗ್ರ ವಿಧಾನ

ರಘುಪತಿ ಯಾಜಿ Jun 20, 2025 5 min read
(೨೧.೦೬.೨೦೨೫ ರಂದು ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಲೇಖನ) ಪ್ರತಿವರ್ಷ ಜೂನ್ ೨೧ ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ೨೦೦ಕ್ಕೂ ಹೆಚ್ಚಿನ ರಾಷ್ಟ್ರಗಳು ಆಚರಿಸುತ್ತಿವೆ. ಯೋಗದ ಕುರಿತಾದ ಮಾಹಿತಿ ಹಾಗೂ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಕಾಯಿಲೆಗಳಿಗೆ ಯೋಗದ ಮೂಲಕ … Continued
ಸಮ ಸಮಾಜ ನಿರ್ಮಾಣ, ಅಂತರಂಗ-ಬಹಿರಂಗ ಶುದ್ಧಿಯಿಂದ ಜಗಜ್ಯೋತಿಯಾದ ಕಾಯಕಯೋಗಿ ವಿಶ್ವಗುರು ಬಸವಣ್ಣ…

ಸಮ ಸಮಾಜ ನಿರ್ಮಾಣ, ಅಂತರಂಗ-ಬಹಿರಂಗ ಶುದ್ಧಿಯಿಂದ ಜಗಜ್ಯೋತಿಯಾದ ಕಾಯಕಯೋಗಿ ವಿಶ್ವಗುರು ಬಸವಣ್ಣ…

ರಘುಪತಿ ಯಾಜಿ May 9, 2024 5 min read
ವಿಶ್ವ ಗುರು ಮತ್ತು ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ೮೯೧ನೇ ಜಯಂತಿಯನ್ನು ೧೦-೦೫-೨೦೨೪ ರಂದು ಆಚರಿಸಲಾಗುತ್ತಿದ್ದು, ತನ್ನಿಮಿತ್ತ ಲೇಖನ) ನಡೆಯನ್ನೇ ನುಡಿಯಾಗಿಸಿದ ಪುಣ್ಯ ಪುರುಷರಲ್ಲಿ ಬಸವಣ್ಣನವರು ಅಗ್ರಗಣ್ಯರು. ತಮ್ಮ ನಡೆ-ನುಡಿಯಗಳನ್ನು ಸ್ಪಟಿಕದ ಸಲಾಖೆಯಂತೆ ನೇರ ಹಾಗೂ ಪಾರದರ್ಶಕವಾಗಿಸಿಕೊಂಡು, ತಮ್ಮ ನಡೆಯಿಂದ ಸಮಾಜಕ್ಕೆ ಚೇತನ ತುಂಬಿದವರು ಅಣ್ಣ ಬಸವಣ್ಣನವರು ; ತಮ್ಮ ನುಡಿಯಿಂದ ಲಿಂಗವನ್ನು ಮೆಚ್ಚಿಸಿ, … Continued