ಬಜೆಟ್‌ ಅಭಿವೃದ್ಧಿಗೆ ಪೂರಕ

ಹುಬ್ಬಳ್ಳಿ: ಕೇಂದ್ರ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್  ಮಂಡಿಸಿದ  ಬಜೆಟ್ ನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ  ಶ್ಲಾಘಿಸಿದೆ.‌
ಆರೋಗ್ಯ, ಕೃಷಿ ಹಾಗೂ ಮೂಲ ಸೌಕರ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಿರುವುದು  ಬೆಳವಣಿಗೆಗೆ ಪೂರಕವಾಗಿದೆ. ಹಳೆಯ ವಾಹನಗಳಿಗೆ ಗಜರಿ ನೀತಿ ರೂಪಿಸಲು ಉದ್ದೇಶಿಸಿರುವುದು ಆಟೊಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಚಾಲನೆ  ಸಿಕ್ಕಂತಾಗಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ‌‌ಅಧ್ಯಕ್ಷ ಮಹೇಂದ್ರ ಲದ್ದಡ,‌ ಉಪಾಧ್ಯಕ್ಷ ವಿನಯ ಜವಳಿ ತಿಳಿಸಿದ್ದಾರೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement