ಚೆನ್ನೈ: ತಮಿಳುನಾಡು ವಿಧಾನಸಭೆ ಉಪ ಸ್ಪೀಕರ್ ಪೊಲ್ಲಾಚಿ ವಿ ಜಯರಾಮನ್ ಅವರು ಸಲ್ಲಿಸಿರುವ ಮಾನಹಾನಿ ಪ್ರಕರಣವನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್ಗೆ ಉಪ ಸ್ಪೀಕರ್ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕಳೆದ ತಿಂಗಳು ತಿರುಚ್ಚಿಯಲ್ಲಿ ನಡೆದ ಪ್ರಚಾರದ ಸಭೆಯಲ್ಲಿ ತಮಿಳುನಾಡಿನಲ್ಲಿ ನಡೆದ ಪೊಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ತಮ್ಮ ಹೆಸರು ತಳಲು ಹಾಕಿದ್ದಕ್ಕೆ ಪೊಲಾಚಿ ಜಯರಾಮನ್ ಅವರು ಸಲ್ಲಿಸಿದ್ದ 1 ಕೋಟಿ ರೂ.ಗಳ ಮಾನಹಾನಿ ಪ್ರಕರಣ ದಾಖಲಿಸಿದ್ದರು.
ಡಿಎಂಕೆ ಯುವ ವಿಭಾಗದ ಮುಖ್ಯಸ್ಥರಾಗಿರುವ ಉದಯನಿಧಿ ನ್ಯಾಯಾಲಯಕ್ಕೆ ಈಗ ಪೊಲ್ಲಾಚಿ ವಿರುದ್ಧ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ