ಎಚ್‌ಡಿಎಂಸಿ ಚುನಾವಣೆಗೆ ಸುಪ್ರೀಂಕೋರ್ಟ್‌ ತಡೆ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ  ಚುನಾವಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ರಾಜ್ಯ ಸರಕಾರ ಅವಕಾಶ ಕೇಳಿದ ಮೇಲೆ  ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಕೆಲ ಮಹಾನಗರ ಪಾಲಿಕೆಗಳಿಗೆ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಲಾಗಿತ್ತು.

ಸುಪ್ರೀಂಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಚುನಾವಣೆ ಮತ್ತೆ ಮುಂದಕ್ಕೆ ಹೋಗಿದೆ.   ಈಗಾಗಲೇ ಮಹಾನಗರ ಪಾಲಿಕೆಗೆ ಸುಮಾರು ೧೮ ತಿಂಗಳಿಂದ   ಚುನಾವಣೆ ಇಲ್ಲದೇ  ಅಧಿಕಾರಿಗಳ ಮೇಲೆ ನಡೆಯುತ್ತಿದೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement