ನವದೆಹಲಿ: ರೈತರ ನರಮೇಧ ಎಂಬಂತೆ ತಪ್ಪು ಮಾಹಿತಿಯಿರುವ ಹ್ಯಾಷ್ ಟ್ಯಾಗ್ ಹೊಂದಿರುವ ಖಾತೆಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರಕಾರ ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟರ್ಗೆ ನೊಟೀಸ್ ನೀಡಿದ್ದು, ಆದೇಶ ಪಾಲನೆಗೆ ತಪ್ಪಿದರೆ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ-೨೦೦೦ರ ಕಾಯ್ದೆಯ ೬೯ ಎ ಅನುಚ್ಛೇದದಡಿ ತುರ್ತು ಮಧ್ಯಂತರ ಆದೇಶ ನೀಡಿದ್ದು, ೨೫೭ ಯುಆರ್ಎಲ್ ಹಾಗೂ ೧ ಹ್ಯಾಷ್ ಟ್ಯಾಗ್ ಬ್ಲಾಕ್ ಮಾಡುವಂತೆ ಸೂಚಿಸಿದೆ. ಯುಆರ್ಎಲ್ಗಳು ಹಾಗೂ ಹ್ಯಾಷ್ಟ್ಯಾಗ್ ರೈತರ ಪ್ರತಿಭಟನೆ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಇದರಿಂದ ಹಿಂಸಾತ್ಮಕ ಚಟುವಟಿಕೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ