ರಾಜ್ಯದಲ್ಲಿ ೩೯೫ ಜನರಿಗೆ ಕೊರೋನಾ ಸೋಂಕು, ೪೧೨ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೩೯೫ ಜನರಿಗೆ ಕೊರೋನಾ ಸೋಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ಒಟ್ಟು ೪೧೨ ಜನ ಗುಣಮುಖರಾಗಿ ಆಸ್ಪತ್ರೆಯಿಂದ   ಬಿಡುಗಡೆಯಾಗಿದ್ದಾರೆ.

ಐಸಿಯುವಿನಲ್ಲಿ ೧೪೮ ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟಾರೆಯಾಗಿ ರಾಜಯದಲ್ಲಿ ೫೯೨೪ ಸಕ್ರಿಯ ಪ್ರಕಣಗಳಿವೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ನಿಮ್ಮ ಕಾಮೆಂಟ್ ಬರೆಯಿರಿ

advertisement