ನವದೆಹಲಿ: ಮತಬ್ಯಾಂಕ್ ಕೇಂದ್ರಿಕರಿಸಿ ಬಜೆಟ್ ಮಾಡುತ್ತಿದ್ದ ಹಿಂದಿನ ಸರಕಾರಗಳು ಆಯವ್ಯಯವನ್ನು ಈಡೇರಿಸದೇ ಘೋಷಣೆಯ ಮಾಧ್ಯಮವಾಗಿಸಿಕೊಂಡಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸರಕಾರಗಳನ್ನು ಟೀಕಿಸಿದ್ದಾರೆ,
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ದಶಕಗಳಿಂದ ಬಜೆಟ್ನಲ್ಲಿ ಯಾರ ಹೆಸರಿನಲ್ಲಿ ಯಾವ ಘೋಷಣೆಯಾಗಿದೆ ಎಂಬುದಕ್ಕೆ ಆಯವ್ಯಯ ಸೀಮಿತವಾಗುತ್ತಿತ್ತು. ಇದು ಮತಬ್ಯಾಂಕ್ಗೆ ಪೂರಕ ಘೋಷಣೆಯಂತಿತ್ತು, ಹಿಂದೆ ಬಜೆಟ್ ಪೂರ್ಣವಾಗಿ ಜಾರಿಗೆ ಬರುವಂತಿರಲಿಲ್ಲ. ನಾವೆಲ್ಲ ಪ್ರಸಕ್ತ ಅವಶ್ಯಕತೆಗಳು ಹಾಗೂ ಭವಿಷ್ಯದ ಜವಾಬ್ದರಿಗಳನ್ನು ಗಮನದಲ್ಲಿಟ್ಟುಕೊಂಡು ಮನೆಯ ಖರ್ಚಿನ ಲೆಕ್ಕ-ಪತ್ರ ಮಾಡುತ್ತೇವೆ. ಆದರೆ ಹಿಂದಿನ ಸರಕಾರಗಳು ಬಜೆಟ್ ಅನ್ನು ಪ್ರಚಾರದ ಮಾಧ್ಯಮವಾಗಿಸಿಕೊಂಡಿದ್ದವು. ಆದರೆ ಈಗ ದೇಶ ಇಂಥ ವಿಚಾರಗಳನ್ನು ಹಾಗೂ ವಿಧಾನಗಳನ್ನು ಬದಲಾಯಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ