ನಡ್ಡಾ ಪೋಸ್ಟರ್‌ ಕಿತ್ತಿದ್ದಕ್ಕೆ ಬಿಜೆಪಿ-ಟಿಎಂಸಿ ಆರೋಪ ಪ್ರತ್ಯಾರೋಪ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಪರಿವರ್ತನ ರಥಯಾತ್ರೆ’ ಗಿಂತ ಮುಂಚೆ ಮಾಲ್ಡಾದಲ್ಲಿ ಬಿಜೆಪಿ ಪಕ್ಷದ  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಈ ಘಟನೆಗೆ ಆಡಳಿತಾರೂಢ ಟಿಎಂಸಿ ಸರ್ಕಾರವೇ ಇದಕ್ಕೆ ಕಾರಣ ಎಂದು ಬಿಜೆಪಿ ಆರೋಪಿಸಿದೆ, ಆದರೆ, ತಮ್ಮ ಪಕ್ಷದ ಮುಖಂಡರ ಮಧ್ಯದ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯವರೇ ನಡ್ಡಾ ಅವರ ಪೋಸ್ಟರ್‌ಗಳನ್ನು ಕಿತ್ತು ಹಾಕಿದ್ದಾರೆ ಎಂದು ಟಿಎಂಸಿ ಪ್ರತ್ಯಾರೋಪ ಮಾಡಿದೆ. ವಿಶೇಷವೆಂದರೆ, ಚುನಾವಣೆ ಪ್ರಯುಕ್ತ  ನಡ್ಡಾ ಶನಿವಾರ ನಾಡಿಯಾ ಜಿಲ್ಲೆಯಲ್ಲಿ ‘ರಥಯಾತ್ರೆ’ಗೆ ಚಾಲನೆ ನೀಡುವರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement