ಹಾಸನ: ಸೆಲ್ಫಿ ಹುಚ್ಚಿಗೆ ನವದಂಪತಿಗಳಿಬ್ಬರು ಜೀವ ಕಳೆದುಕೊಂಡಿದ್ದಾರೆ. ಕೃತಿಕಾ ಹಾಗೂ ಅರ್ಥೇಶ ದಂಪತಿ ಹೇಮಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.
ಬೈಕ್ ಮೇಲೆ ದಂಪತಿ ಹೆಂಡತಿಯ ತವರಿಗೆ ಹೋಗುವಾಗ ದಾರಿ ಮಧ್ಯೆ ನದಿಯ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರ್ಘಟನೆ ಸಂಭವಿಸಿದೆ.
ನವವಿವಾಹಿತರ ಮಧ್ಯೆ ಜಗಳ ನಡೆದಿರುವುದು ಕಂಡುಬಂದಿಲ್ಲ. ಕಾಲು ಜಾರಿ ನದಿಯಲ್ಲಿ ಬಿದ್ದಿರಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೆಲ್ಫಿಗಳ ಕಾರಣದಿಂದಾಗಿ ಸಾವು ಭಾರತದಲ್ಲಿ ಸಾಮಾನ್ಯ. ಕಳೆದ ವರ್ಷ ನವೆಂಬರ್ನಲ್ಲಿ, ಚೆನ್ನೈನಲ್ಲಿ ಯುವತಿಯೊಬ್ಬಳು ತನ್ನ ಭಾವಿ ಪತಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಾವಿಯಲ್ಲಿ ಬಿದ್ದು ಜೀವ ಕಳೆದುಕೊಂಡಿದ್ದಳು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ