ಫೆಬ್ರವರಿ: ರೈತರ ಬೇಡಿಕೆಗಳನ್ನು ಈಡೇರಿಸುವವರೆಗೆ ಯಾವುದೇ ಮನೆಗೆ ಮರಳುವ ಪ್ರಶ್ನಯೇ ಇಲ್ಲ ಎಂದು ರೈತ ಮುಖಂಡ ರಾಕೇಶ ಟಿಕಾಯತ್ ಹೇಳಿದ್ದಾರೆ.
ಅವರು ಭಾನುವಾರ ಹರ್ಯಾಣದಲ್ಲಿ ಕಿಸಾನ್ ಪಂಚಾಯತ ಉದ್ದೇಶಿಸಿ ಮಾತನಾಡಿದರು.
ಕೃಷಿ ಕಾನೂನುಗಳ ವಿರುದ್ಧದ ಅಭಿಯಾನವು ಪ್ರಬಲವಾಗುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರರು ಹೇಳಿದ್ದಾರೆ.
ನಾನು ನನ್ನನ್ನು ಕೊಲ್ಲುತ್ತೇನೆಯೇ ಹೊರತು ಪ್ರತಿಭಟನೆ ಕೊನೆಗೊಳಿಸುವುದಿಲ್ಲ” ಎಂದು ಭಾವನಾತ್ಮಕ ಘೋಷಣೆ ಮಾಡಿದರು.
ಫೆಬ್ರವರಿ 6 ರಂದು ದೇಶಾದ್ಯಂತ ಶಾಂತಿಯುತವಾಗಿ ಚಕ್ಕಾ ಜಾಮ್’ ನಡೆಸಲಾಯಿತು. ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯಲು ರೈತ ಮುಖಂಡರು ಅಕ್ಟೋಬರ್ 2ರ ವರೆಗೆ ಕೇಂದ್ರ ಸರ್ಕಾರಕ್ಕೆ ‘ಸಮಯ’ ನೀಡಿದ್ದಾರೆ ಎಂದು ಟಿಕಾಯತ ಶನಿವಾರ ಹೇಳಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ