ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯ ಕೈಜೋಡಿಸಿದ್ದು, ಒಂದು ಕೋಟಿ ರೂ.ಗಳಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಶಿಕ್ಷಣ ತಜ್ಞರು, ಉದ್ಯಮಿಗಳು,ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಸೇವೆ ಮಾಡುವುದಾಗಿ ಭರವಸೆ ನೀಡಿದರು.
ಮಾತನಾಡಿದ ಡಿಸಿಎಂ .ಸಿ.ಎನ್.ಅಶ್ವತ್ಥನಾರಾಯಣ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಪಸಂಖ್ಯಾತ ಸಮುದಾಯಗಳಿಗೆ ವಿರುದ್ಧ ಎನ್ನುವುದು ತಪ್ಪು . ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಬಿಜೆಪಿಯ ಮಂತ್ರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದರು.
ಕ್ರೈಸ್ತ ಸಮುದಾಯದ ಪರವಾಗಿ ಎನ್ಆರ್ಐ ಉದ್ಯಮಿ ರೊನಾಲ್ಡ್ ಕೊಲಾಕೊ ಮಾತನಾಡಿ , ದೇಶದ ವಿಷಯಗಳಲ್ಲಿ ನಾವು ಯಾವಾಗಲೂ ಬೆಂಬಲ ನೀಡುತ್ತೇವೆ” ಎಂದು ಹೇಳಿದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ