ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ: ಗುಲಾಂ ನಬಿ ಆಜಾದ್‌

ನವದೆಹಲಿ: ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ ಎಂದು ಕಾಂಗ್ರೆಸ್‌ ಸಂಸದ ಹಾಗೂ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಹೇಳಿದರು.
ರಾಜ್ಯಸಭೆಯಲ್ಲಿ ತಮ್ಮ ವಿದಾಯ ಭಾಷಣದಲ್ಲಿ ಅವರು, ವಿಭಜನೆ ನಂತರ ಪಾಕಿಸ್ತಾನಕ್ಕೆ ಹೋಗದ ಅದೃಷ್ಟವಂತ ಜನರಲ್ಲಿ ನಾನೂ ಕೂಡ ಒಬ್ಬ. ಪಾಕಿಸ್ತಾನದ ಸ್ಥಿತಿ-ಗತಿಯನ್ನು ನೋಡಿದಾಗ ನಾನು ಹಿಂದೂಸ್ತಾನದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ ಎಂದರು.
ಆಜಾದ್ ಅವರು ನಾಲ್ಕು ದಶಕಗಳ ರಾಜಕೀಯ ಅನುಭವವನ್ನು ಸಂಕ್ಷಿಪ್ತ ಭಾಷಣದಲ್ಲಿ ವಿವರಿಸಿದರು. ಕೇಂದ್ರ ಸಚಿವ ರಾಮದಾಸ ಅಠವಲೆ ಕಾಂಗ್ರೆಸ್‌ ಮುಖಂಡ ಗುಲಾಂ ನಬಿ ಆಜಾದ್‌ರ ಕೊಡುಗೆಗಳನ್ನು ಸ್ವರಚಿತ ಕವನದ ಮೂಲಕ ಶ್ಲಾಘಿಸಿದರು. ಇದೇ ದಿನ ಜಮ್ಮು-ಕಾಶ್ಮೀರದ ನಜೀರ್‌ ಅಹ್ಮದ್‌ ಲವಯ್‌, ಶಮಶೇರ್‌ ಸಿಂಗ್‌ ಮನ್ಹಾಸ್‌ ಹಾಗೂ ಮೀರ್‌ ಮೊಹಮ್ಮದ್‌ ಫಯಾಜ್‌ರ ರಾಜ್ಯಸಭಾ ಅವಧಿ ಅಂತ್ಯಗೊಂಡಿತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಇಂಟರ್‌ಪೋಲ್‌ನ ವಾಂಟೆಡ್ ಪಟ್ಟಿಯಿಂದ ಮೆಹುಲ್ ಚೋಕ್ಸಿ ಹೊರಕ್ಕೆ : ಜಗತ್ತಿನಾದ್ಯಂತ ಮುಕ್ತವಾಗಿ ಪ್ರಯಾಣಿಸಬಹುದು-ವರದಿ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement