ಭಾರತದ ಮಾನವ ಸಹಿತ ಉಪಗ್ರಹ ಉಡಾವಣೆ: ಮೆನು ಸಿದ್ಧ

ಬೆಂಗಳೂರು: ಬಾಹ್ಯಾಕಾಶದಲ್ಲಿ ಭಾರತದಲ್ಲಿ ಮೊದಲ ಮಾನವ ಸಹಿತ ಉಪಗ್ರಹ ಉಡಾವಣೆಯಾದಾಗ ಅಲ್ಲಿ ಗಗನಯಾನಿಗಳಿಗೆ ಬೆಳಗ್ಗೆ ಇಡ್ಲಿ, ಉಪ್ಪಿಟ್‌, ಊಟಕ್ಕೆ ಬಿರಿಯಾನಿ, ಪುಲಾವ್‌ ಹಾಗೂ ರಾತ್ರಿ ಊಟಕ್ಕೆ ಕೂರ್ಮಾ ಹಾಗೂ ಚಪಾತಿ…..ವೈವಿಧ್ಯಮಯ ಮೆನು ಸಿಗಲಿದೆ.
ಭಾರತೀಯ ಸೈನಿಕರಿಗೆ ಆಹಾರೋತ್ಪನ್ನಗಳನ್ನು ಅಭಿವೃದ್ಧಿಪಡಿಸುವ ಮೈಸೂರು ಮೂಲಕ ಡಿಫೆನ್ಸ್‌ ಫುಡ್‌ ರಿಸರ್ಚ್‌ ಲ್ಯಾಬೊರೇಟರಿ ಗಗನಯಾನಿಗಳ ಮೆನುವನ್ನು ಅಂತಿಮಗೊಳಿಸಿದೆ. ಇದಲ್ಲದೇ ಕಡಲೆ ಹಿಟ್ಟಿನ ಹಲ್ವಾ ಅಲ್ಲದೇ ಚಹಾ,ಕಾಫಿ ಬದಲಿಗೆ ಹಣ್ಣಿನ ರಸ ಒಳಗೊಂಡ ಪಾನೀಯ ಶ್ರೇಣಿಯನ್ನು ನೀಡಲಾಗುವುದು.
ಕೋವಿಡ್ -19 ಸಾಂಕ್ರಾಮಿಕದಿಂದ ವಿಳಂಬವಾದ ಗಗನಯಾತ್ರೆ ಮುಂದಿನ ವರ್ಷ ನಡೆಯುವ ಸಾಧ್ಯತೆಯಿದೆ, ಅಂತಿಮ ದಿನಾಂಕವನ್ನು ಇನ್ನೂ ಘೋಷಿಸಿಲ್ಲ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement