ನವದೆಹಲಿ: ನೀವು ರಾಜ್ಯಸಭೆಯಿಂದ ನಿವೃತ್ತಿಯಾದರೂ ನಮ್ಮ ಬಾಗಿಲು ನಿಮಗೆ ಯಾವಾಗಲೂ ತೆರೆದಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸಭೆಯಿಂದ ನಿವೃತ್ತಿಗೊಂಡ ಗುಲಾಂ ನಬಿ ಆಜಾದ್ ಅವರಿಗೆ ಹೇಳಿದರು.
ರಾಜ್ಯಸಭೆಯಲ್ಲಿ ಆಜಾದ್ರನ್ನು ಬೀಳ್ಕೊಡುವ ಭಾಷಣ ಮಾಡಿದ ಪ್ರಧಾನಿ ಮೋದಿ, ನೀವು ಸದನದಲ್ಲಿ ಇಲ್ಲ ಎಂದು ಭಾವಿಸಬೇಡಿ. ನೀವು ನಿವೃತ್ತಿಯಾಗಲು ನಾನು ಬಿಡುವುದಿಲ್ಲ. ನಿಮ್ಮ ಸಲಹೆ ನಮಗೆ ಬೇಕು ಎಂದು ಭಾವುಕರಾಗಿ ಹೇಳಿದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ