ಕೊಲ್ಕತ್ತ: ಎಡ ಪಕ್ಷಗಳ ವಿದ್ಯಾರ್ಥಿಗಳ ಸಂಘಟನೆ ಆಯೋಜಿಸಿದ್ದ ರಾಜಭವನ ಚಲೋ ಮೆರವಣಿಗೆಯಲ್ಲಿ ಕೊಲ್ಕತ್ತಾದಲ್ಲಿ ಹಿಂಸಾಚಾರ ನಡೆದಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ತೃಣಮೂಲ ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ವಿರೋಧಿಸಿ ಯುವಕರಿಗೆ “ಉದ್ಯೋಗ” ನೀಡುವಂತೆ ಒತ್ತಾಯಿಸಲು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.ಅಲ್ಲದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರು ಕೆಂಪು ಕಾರ್ಡ್ ಪ್ರದರ್ಶಿಸುವುದು ಅವರ ಉದ್ದೇಶವಾಗಿತ್ತು.
ಕೋಲ್ಕತ್ತದಡೊರಿನಾ ಕ್ರಾಸಿಂಗ್ನಲ್ಲಿ ಹಿಂಸಾಚಾರ ಆರಂಭಗೊಂಡ ನಂತರ ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಜಲಫಿರಂಗಿ ಬಳಸಲಾಯಿತು. ಹಿಂಸಾಚಾರದಲ್ಲಿ ಹಲವು ಯುವಕರು ಗಾಯಗೊಂಡಿದ್ದಾರೆ.
ನಂತರ ಜನಸಮೂಹ ಚದುರಿಸಲು ಅಶ್ರವಾಯು ಬಳಸಲಾಯಿತು. ಸಿಪಿಐಎಂ ಪೊಲೀಸರ ದೌರ್ಜನ್ಯವನ್ನು ಖಂಡಿಸಿದೆ. ಯುವಕರು ಉದ್ಯೋಗಕ್ಕಾಗಿ ಶಾಂತ ರೀತಿಯಿಂದ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಸಿಪಿಐಎಂ ಮುಖಂಡ ಎಂ.ಡಿ. ಸಲೀಮ್ ಹೇಳಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ