ಹುಬ್ಬಳ್ಳಿ :ಕರ್ನಾಟಕ ವಿಧಾನ ಪರಿಷತ್ತಿಗೆ ಸಭಾಪತಿಯಾಗಿ ಆಯ್ಕೆಯಾದ ನಂತರ ಪ್ರಪ್ರಥಮಬಾರಿಗೆ ಬಸವರಾಜ ಹೊರಟ್ಟಿಯವರು ಫೆ.೧೨ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ರಸ್ತೆಯ ಮೂಲಕ ಹೊರಟು ಮಧ್ಯಾಹ್ನ ೩ ಗಂಟೆಗೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಮೂಲಕ ನಗರ ಪ್ರವೇಶಿಸಲಿದ್ದಾರೆ. ಆ ಸಮಯದಲ್ಲಿ ಹೊರಟ್ಟಿಯವರ ಅಭಿಮಾನಿಬಳಗ, ಹಿತೈಷಿಗಳು, ಹಾಗೂ ಶಿಕ್ಷಕವೃಂದ ಅಪಾರ ಸಂಖ್ಯೆಯಲ್ಲಿ ಸೇರಿ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕ
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ