ಹುಬ್ಬಳ್ಳಿ :ಕರ್ನಾಟಕ ವಿಧಾನ ಪರಿಷತ್ತಿಗೆ ಸಭಾಪತಿಯಾಗಿ ಆಯ್ಕೆಯಾದ ನಂತರ ಪ್ರಪ್ರಥಮಬಾರಿಗೆ ಬಸವರಾಜ ಹೊರಟ್ಟಿಯವರು ಫೆ.೧೨ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ರಸ್ತೆಯ ಮೂಲಕ ಹೊರಟು ಮಧ್ಯಾಹ್ನ ೩ ಗಂಟೆಗೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಮೂಲಕ ನಗರ ಪ್ರವೇಶಿಸಲಿದ್ದಾರೆ. ಆ ಸಮಯದಲ್ಲಿ ಹೊರಟ್ಟಿಯವರ ಅಭಿಮಾನಿಬಳಗ, ಹಿತೈಷಿಗಳು, ಹಾಗೂ ಶಿಕ್ಷಕವೃಂದ ಅಪಾರ ಸಂಖ್ಯೆಯಲ್ಲಿ ಸೇರಿ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕ
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ