ನವ ದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕರ್ಜುನ್ ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ.
ಗುಲಾಂ ನಬಿ ಆಜಾದ್ ನಿವೃತ್ತಿಯ ನಂತರ, ರಾಜ್ಯಸಭಾ ಚೇರ್ಮನ್ ಎಂ.ವೆಂಕಯ್ಯ ನಾಯ್ಡು ಅವರಿಗೆ ಕಾಂಗ್ರೆಸ್ ಪಕ್ಷವು ಪ್ರತಿಪಕ್ಷದ ನಾಯಕರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡುವಂತೆ ಪತ್ರ ಬರೆದಿತ್ತು, ಫೆಬ್ರವರಿ 15 ರಂದು ರಾಜ್ಯಸಭಾ ಸದಸ್ಯರಾಗಿ ಆಜಾದ್ ಅವರ ಅಧಿಕಾರಾವಧಿಯ ಮುಕ್ತಾಯವಾದ ನಂತರ ಆ ಸ್ತಾನ ಖಾಲಿಯಾಗಲಿದ್ದು, ಕಾಂಗ್ರೆಸ್ ಈಗ ಖರ್ಗೆ ಅವರನ್ನು ನೇಮಕ ಮಾಡಿದೆ.
ಕರ್ನಾಟಕದ ದಲಿತ ಮುಖಂಡ ಕರ್ಗೆ ಅವರು 2014 ರಿಂದ 2019 ರವರೆಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದರು.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ