೪೨ ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ರಾಜ್ಯ ಸರ್ಕಾರ ಮಹತ್ವದ ಬೆಳವಣಿಗೆಯಲ್ಲಿ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಹಾಗೂ ನಿಯುಕ್ತಿಗೊಂಡ ಸ್ಥಳಗಳು ಈ ಕೆಳಕಂಡಂತಿವೆ.
ತುಷಾರ್ ಕೆ.ಗಿರಿನಾಥ್- ಪ್ರಧಾನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ.
ರಾಮ್‍ಪ್ರಸಾದ್ ಮನೋಹರ್-ವ್ಯವಸ್ಥಾಪಕ ನಿರ್ದೇಶಕರು ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ.
ಆರ್.ವೆಂಕಟೇಶ್ ಕುಮಾರ್- ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕಲ್ಬುರ್ಗಿ).
ಜಿ.ಎನ್.ಶಿವಮೂರ್ತಿ – ಆಯುಕ್ತರು. ಕೇನ್ ಡೆವಲಪ್‍ಮೆಂಟ್ ಮತ್ತು ನಿರ್ದೇಶಕರು, ಸಕ್ಕರೆ ಇಲಾಖೆ (ಬೆಂಗಳೂರು).
ಜೆ.ಮಂಜುನಾಥ್-ಜಿಲ್ಲಾಧಿಕಾರಿಗಳು. ಬೆಂಗಳೂರು ನಗರ.
ಡಾ.ಬಿ.ಆರ್.ಮಮತಾ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾರ್ವಜನಿಕ ಭೂ ನಿಗಮ. (ಬೆಂಗಳೂರು).
ಹೆಬ್ಸಿಬಾ ರಾಣಿ ಕೋರ್ಲಪತಿ – ಜಂಟಿ ವ್ಯವಸ್ಥಾಪಕ ನಿರ್ದೇಶಕರು ಕೆಯುಐಡಿಎಫ್‍ಸಿ (ಬೆಂಗಳೂರು).
ಡಾ.ರಾಕೇಶ್ ಕುಮಾರ್ -ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ (ಬೆಂಗಳೂರು).
ಡಾ.ಸೆಲ್ವಮಣಿ – ಜಿಲ್ಲಾಧಿಕಾರಿ (ಕೋಲಾರ).
ರಶ್ಮಿ ಮಹೇಶ್- ಪ್ರಧಾನ ಕಾರ್ಯದರ್ಶಿ. ಹಿಂದುಳಿದ ವರ್ಗ ಮತ್ತು ಕಲ್ಯಾಣ ಇಲಾಖೆ (ಬೆಂಗಳೂರು).
ಡಾ.ಜೆ.ರವಿಶಂಕರ್ -ಕಾರ್ಯದರ್ಶಿ. ಕನ್ನಡ ಮತ್ತು ಸಂಸ್ಕøತಿ ಇಲಾಖೆ.
ಡಾ.ಕೆ.ವಿ.ತ್ರಿಲೋಕ್‍ಚಂದ್ರ- ಆಯುಕ್ತರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
ಡಾ.ಎಂ.ಬಿ.ವೆಂಕಟೇಶ್- ಆಯುಕ್ತರು, ವಾಟರ್ ಶೆಡ್ ಡೆವಲಪ್‍ಮೆಂಟ್ ಬೋರ್ಡ್.
ಡಾ.ಬಗಾದಿ ಗೌತಮ್- ಹೆಚ್ಚುವರಿ ಆಯುಕ್ತರು , ವಾಣಿಜ್ಯ ತೆರಿಗೆ ಇಲಾಖೆ ಜಾರಿ (ಬೆಂಗಳೂರು).

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement