ತಮಿಳುನಾಡು ರೈತರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಚೆನ್ನೈ: ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ದಾಖಲೆ ಪ್ರಮಾಣದ ಆಹಾರಧಾನ್ಯ ಉತ್ಪಾದನೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರೈತರನ್ನು ಶ್ಲಾಘಿಸಿದ್ದಾರೆ.
ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ರೈತರು ದಾಖಲೆ ಪ್ರಮಾಣದಲ್ಲಿ ಆಹಾರಧಾನ್ಯ ಬೆಳೆದಿರುವುದು ಶ್ಲಾಘನೀಯ. ರೈತರು ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಸಾಧನೆ ಮಾಡಿದ್ದಾರೆ ಎಂದರು.
ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಉತ್ತರ ಭಾರತದಲ್ಲಿ ರೈತರು ಕಳೆದ ೨ ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಭಾರತದ ನೀತು ಘಂಘಾಸ್, ಸವೀಟಿ ಬೂರಾ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement