ಎಸ್‌ಟಿ ಮೀಸಲಿಗೆ ಆಗ್ರಹಿಸಿ ಫೆ.೧೯ರಂದು ಕುರುಬರ ಪ್ರತಿಭಟನೆ

posted in: ರಾಜ್ಯ | 0

ಪರಿಶಿಷ್ಟ ಪಂಗಡ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಕುರುಬರು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಹಾಗೂ ಸಮಾವೇಶ ನಡೆಸಿದ ಕುರುಬರು ಫೆ.೧೯ರಂದು ಬೆಂಗಳೂರಿನ ಮೌರ್ಯ ಹೊಟೇಲ್‌ ವೃತ್ತದ ಮಹಾತ್ಮ ಗಾಂಧಿ ಮೂರ್ತಿ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಪರಾಮರ್ಷಿಸಿ ಕೂಡಲೇ ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸು ಕಳಿಸಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶಮೂರ್ತಿ ತಿಳಿಸಿದ್ದಾರೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜು ಅವರು ನೀಡಿದ ಜಾತಿಗಣತಿ ವರದಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಕುರುಬರ ಪ್ರಾಧಿಕಾರ ರಚನೆ ಮಾಡಿ ೫೦೦ ಕೋಟಿ ರೂ. ಅನುದಾನ ನೀಡಬೇಕು ಎಂದು ಅವರು ಆಗ್ರಹಿಸಲು ಪ್ರತಿಭಟನೆ ನಡೆಸಲಾಗುವುದು ಎಂದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಮದುವೆ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement