ರೈತರೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಮಾತುಕತೆಗೆ ದಿನಾಂಕ ನಿಗದಿ ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪ ಮಾಡಿದೆ.
ಹೋರಾಟ ನಿರತ ರೈತರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡುವ ಪ್ರಧಾನಿ ಮೋದಿ, ರೈತರನ್ನು ಮಾತುಕತೆಗೆ ಆಹ್ವಾನಿಸಲು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಸರಕಾರದ ಮೊಂಡುತನವೇ ರೈತರ ಬಿಕ್ಕಟ್ಟಿಗೆ ಕಾರಣ. ಈವರೆಗೆ ೧೨ ಸುತ್ತುಗಳ ಮಾತುಕತೆ ನಡೆದಿದ್ದರೂ ಕನಿಷ್ಟ ಬೆಂಬಲ ಬೆಲೆ ಕುರಿತು ಕಾನೂನು ಮಾಡಲು ಸರಕಾರ ಆಸಕ್ತಿ ತೋರುತ್ತಿಲ್ಲ ಎಂದು ತಿಳಿಸಿದೆ.
ಸಂಯುಕ್ತ ಕಿಸಾನ್ ಮೋರ್ಚಾ ೪೦ ರೈತ ಸಂಘಟನೆಗಳ ಒಕ್ಕೂಟವಾಗಿದ್ದು, ಮೂರು ನೂತನ ಕೃಷಿ ಕಾನೂನುಗಳನ್ನು ಖಂಡಿಸಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿಕೊಂಡಿದೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ