ಉತ್ತರಾಖಂಡ ಪ್ರವಾಹ: ಮೃತರ ಸಂಖ್ಯೆ ೫೮ಕ್ಕೆ ಏರಿಕೆ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಬಂಡೆ ಕುಸಿದ ಪರಿಣಾಮದಿಂದ ಉಂಟಾದ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ೫೮ಕ್ಕೇರಿದೆ.
೧೦ನೇ ದಿನ ಮಂಗಳವಾರ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ೨ ಶವಗಳನ್ನು ಹೊರತೆಗೆಯಲಾಯಿತು. ಇನ್ನೂ ೧೪೬ ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಮೋಲಿ ಜಿಲ್ಲೆಯ ಸುರಂಗದಲ್ಲಿ ೩೦ ಜನ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement