ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಬಂಡೆ ಕುಸಿದ ಪರಿಣಾಮದಿಂದ ಉಂಟಾದ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ೫೮ಕ್ಕೇರಿದೆ.
೧೦ನೇ ದಿನ ಮಂಗಳವಾರ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ೨ ಶವಗಳನ್ನು ಹೊರತೆಗೆಯಲಾಯಿತು. ಇನ್ನೂ ೧೪೬ ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಮೋಲಿ ಜಿಲ್ಲೆಯ ಸುರಂಗದಲ್ಲಿ ೩೦ ಜನ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ