ಮ್ಯಾನ್ಮಾರ್‌ನಲ್ಲಿ ಸೇನಾ ಆಡಳಿತ ಖಂಡಿಸಿ ಮುಂದುವರೆದ ಪ್ರತಿಭಟನೆ

ಮ್ಯನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರೆದಿದೆ.
ಜನರು ಬೀದಿಗಿಳಿದು ಮಿಲಿಟರಿ ಆಡಳಿತವನ್ನು ವಿರೋಧಿಸುತ್ತಿದ್ದಾರೆ. ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆ ಇದೆ ಎಂದು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹೋರಾಟ ತೀವ್ರಗೊಂಡಿರುವ ಯಾಂಗೂನ್‌ಗೆ ದೊಡ್ಡ ಸಂಖ್ಯೆಯ ಸೇನಾ ಪಡೆಗಳನ್ನು ಕಳಿಸಲಾಗುತ್ತಿದೆ. ಹಿಂದೆ ಕೂಡ ಹಲವು ಬಾರಿ ಸೇನೆ ದೇಶವಾಸಿಗಳ ಮೇಲೆ ದೌರ್ಜನ್ಯ ಎಸಗಿದೆ. ಹತ್ಯೆ, ಸಾಮೂಹಿಕ ಬಂಧನ ಹಾಗೂ ನಾಪತ್ತೆಯಂಥ ಘಟನೆಗಳು ನಡೆದಿವೆ. ಮ್ಯಾನ್ಮಾರ್‌ನ ವಿವಿಧೆಡೆ ಸೇನಾ ಆಡಳಿತದ ವಿರುದ್ಧದ ಧ್ವನಿ ತೀವ್ರಗೊಳ್ಳುತ್ತಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement