ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತಾನು ಮುಖ್ಯಮಂತ್ರಿ ಹುದ್ದೆಗೇರಲು ಆಸಕ್ತಿ ಹೊಂದಿದ್ದಾಗಿ ಮೆಟ್ರೋಮ್ಯಾನ್ ಇ. ಶ್ರೀಧರನ್ ಹೇಳಿದ್ದಾರೆ.
ಬಿಜೆಪಿ ಸೇರಲು ಉತ್ಸುಕತೆ ಹೊಂದಿರುವುದಾಗಿ ಹೇಳಿಕೆ ನೀಡಿದ ಮರುದಿನವೇ ಸಿಎಂ ಹುದ್ದೆ ವಹಿಸಿಕೊಳ್ಳಲು ಮುಕ್ತನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ರಾಜ್ಯವನ್ನು ಸಾಲದ ಬಲೆಯಿಂದ ಹೊರಗೆ ತರುವುದು ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಗಮನ ಹರಿಸಲಾಗುವುದು ಎಂದು ಇನ್ನಷ್ಟೇ ಪಕ್ಷಕ್ಕೆ ಸೇರಿಕೊಳ್ಳಲಿರುವ ಶ್ರೀಧರನ್ ಹೇಳಿದ್ದಾರೆ.
ರಾಜ್ಯಪಾಲನಾಗಲು ಆಸಕ್ತಿ ಹೊಂದಿಲ್ಲ. ಯಾವುದೇ ಅಧಿಕಾರವಿಲ್ಲದ ಸಾಂವಿಧಾನಿಕ ಸ್ಥಾನದಿಂದ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡುವುದು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ಇಂದಿನ ಪ್ರಮುಖ ಸುದ್ದಿ :- ಫೆಬ್ರವರಿ 15ರಿಂದ ಸಿಬಿಎಸ್ಇ 10 &12ರ ಬೋರ್ಡ್ ಪರೀಕ್ಷೆಗಳು; ಅಡ್ಮಿಶನ್ ಕಾರ್ಡ್ ಬಿಡುಗಡೆ
ನಿಮ್ಮ ಕಾಮೆಂಟ್ ಬರೆಯಿರಿ