ಸುಭಾಸಚಂದ್ರ ಬೋಸ್ ಮರೆಸಲು ವ್ಯವಸ್ಥಿತ ಯತ್ನ: ಅಮಿತ್‌ ಶಾ

ನೇತಾಜಿ ಸುಭಾಸಚಂದ್ರ ಬೋಸ್‌ ಅವರನ್ನು ಮರೆಯುವಂತೆ ವ್ಯವಸ್ಥಿತ ಯತ್ನ ನಡೆಯಿತು, ಆದರೆ ಅವರ ಧೈರ್ಯ, ದೇಶಭಕ್ತಿ ಹಾಗೂ ನಿಸ್ವಾರ್ಥ ಸೇವೆಯಿಂದಾಗಿ ಅವರ ಹೆಸರು ಶಾಶ್ವತವಾಗಿರುತ್ತದೆ, ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.
ಬಂಗಾಳಿ ಕ್ರಾಂತಿಕಾರಿಗಳಿಗೆ ಗೌರವ ಸಲ್ಲಿಸುವ ಶೌರ್ಯಾಂಜಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರಿಂದ ನಾವು ಸ್ಫೂರ್ತಿ ಪಡೆಯಬೇಕು ಎಂದು ಯುವಕರಿಗೆ ಕಿವಿಮಾತು ಹೇಳಿದರು.
ನೇತಾಜಿ ಸುಭಾಸ್ ಚಂದ್ರ ಬೋಸ್ ಅವರನ್ನು ಮರೆಸಲು ಪ್ರಯತ್ನಗಳು ನಡೆದವು. ಆದರೆ ಅದು ಸಾಧ್ಯವಾಗಲಿಲ್ಲ ಎಂದರು.
ನೇತಾಜಿಯನ್ನು ಈಗಲೂ ಜನರು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಅವರ ಅದಮ್ಯ ಮನೋಭಾವ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದ ಶಾ, ಯುವಕರು ಸುಭಾಸಚಂದ್ರ ಅವರ ಜೀವನ ಮತ್ತು ಹೋರಾಟವನ್ನು ಓದಿ ತಿಳಿದುಕೊಳ್ಳಬೇಕೆಂದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ...: ಕೇಂದ್ರವು ದೆಹಲಿ ಬಜೆಟ್ ಮಂಡನೆ ತಡೆಹಿಡಿದ ನಂತರ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement