ಉತ್ತರಾಖಂಡದಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹದಲ್ಲಿ ಮೃತರ ಸಂಖ್ಯೆ ೬೭ಕ್ಕೇರಿದೆ.
ಭಾನುವಾರ ೨ ಶವಗಳನ್ನು ಹೊರತೆಗೆಯಲಾಗಿದ್ದು, ೧೫ನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ. ಇನ್ನೂ ೧೩೭ ಜನರು ಕಾಣೆಯಾಗಿದ್ದಾರೆ. ತಪೋವನ ಬ್ಯಾರೇಜ್ ಬಳಿಯ ಡೆಸಿಲ್ಟಿಂಗ್ ಟ್ಯಾಂಕ್ನಿಂದ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಫೆಬ್ರವರಿ ೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಇದರಿಂದ ೧೩.೨ ಮೆಗಾವ್ಯಾಟ್ ರಿಷಿಗಂಗಾ ಹೈಡಲ್ ಯೋಜನೆಯ ಕಾಮಗಾರಿ ಸಂಪೂರ್ಣ ಹಾಳಾಗಿದೆ. ಅಲ್ಲದೇ ತಪೋವನ-ವಿಷ್ಣುಗಡ ಹೈಡಲ್ ಯೋಜನೆ ಕಾಮಗಾರಿ ಹಾನಿಗೊಳಗಾಗಿದೆ. ಬ್ಯಾರೇಜ್ನಿಂದ ಸುರಂಗಕ್ಕೆ ಹರಿಯುತ್ತಿರುವ ನೀರು ರಕ್ಷಣಾ ಕಾರ್ಯಕ್ಕೆ ತಡೆಯೊಡ್ಡಿದೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ