ಕೇಂದ್ರ ಸರಕಾರ ನೂತನ ಕೃಷಿ ಕಾನೂನುಗಳ ಅನುಷ್ಠಾನದ ಅವಧಿಯನ್ನು ೧೮ ತಿಂಗಳುಗಳಿಂದ ೨೪ ತಿಂಗಳುಗಳಿಗೆ ಹೆಚ್ಚಿಸಿದರೆ ರೈತರು ಹೋರಾಟವನ್ನು ಕೈಬಿಡುವ ಸಾಧ್ಯತೆಯಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸರಕಾರ ೧೮ ತಿಂಗಳವರೆಗೆ ನೂತನ ಕೃಷಿ ಕಾನೂನುಗಳ ಅನುಷ್ಠಾನವನ್ನು ಮುಂದೂಡುವುದಾಗಿ ತಿಳಿಸಿದೆ. ೨ ವರ್ಷಗಳವರೆಗೆ ಅನುಷ್ಠಾನ ಮಾಡುವುದಿಲ್ಲ ಎಂದು ಹೇಳಿದರೆ ರೈತರು ಹೋರಾಟವನ್ನು ಹಿಂದಕ್ಕೆ ಪಡೆಯಬಹುದಾಗಿದೆ. ಮುಂದಿನ ತಿಂಗಳು ಗೋಧಿ ಕೊಯ್ಲು ನಡೆಯಲಿದ್ದು, ರೈತರು ತಮ್ಮ ಗದ್ದೆಗಳಿಗೆ ಮರಳಬೇಕಿದೆ ಎಂದು ತಿಳಿಸಿದ್ದಾರೆ. ಕಳೆದ ೯೦ ದಿನಗಳಿಂದ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸುತ್ತಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ