ತಮಿಳುನಾಡಿನ ಮೆಟ್ಟುಪಾಳಯಂ ಬಳಿಯ ತೆಕ್ಕಂಪಟ್ಟಿಯಲ್ಲಿನ ಸರಕಾರಿ ಪುನರ್ವಸತಿ ಶಿಬಿರದ ಆನೆಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಮಾವುತ ಹಾಗೂ ಅವನ ಸಹಾಯಕನನ್ನು ಬಂಧಿಸಲಾಗಿದೆ.
ವಿನಿಲ್ಲುಕುಮಾರ ಹಾಗೂ ಸಹಾಯಕ ಶಿವಪ್ರಕಾಶ ಶ್ರೀ ವಿಲ್ಲಿಪುತ್ತೂರಿನ ಆಂಡಾಲ್ ದೇವಾಲಯದ ೧೮ ವರ್ಷದ ಹೆಣ್ಣು ಆನೆಯನ್ನು ಕೋಲುಗಳಿಂದ ಹೊಡೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಕ್ರಮ ಕೈಗೊಳ್ಳಲಾಗಿದೆ.
ಮಾವುತನ ಆಜ್ಞೆ ಪಾಲಿಸಲು ಆನೆ ನಿರಾಕರಿಸಿದ್ದರಿಂದ ಸಿಟ್ಟಾದ ಮಾವುತ ಆನೆಯ ಕಾಲುಗಳನ್ನು ಸರಪಳಿಯಿಂದ ಬಿಗಿದು, ಅದರ ಮೇಲೆ ಕೋಲುಗಳಿಂದ ಹಲ್ಲೆ ನಡೆಸಿದ. ಹೆಣ್ಣಾನೆಯು ಮತ್ತೊಂದು ಆನೆಯನ್ನು ನೋಡಿ ಭೀತಿಗೊಳಗಾಗಿತ್ತು ಎಂದು ಸ್ಥಳದಲ್ಲಿದ್ದ ಇನ್ನೊಬ್ಬ ಮಾವುತ ತಿಳಿಸಿದ್ದಾನೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ