ತಮಿಳುನಾಡು ಕೈಗೊಂಡಿರುವ ಕಾವೇರಿ-ವೆಲ್ಲಾರು-ವೈಗೈ-ಗುಂಡಾರು ನದಿ ಜೋಡಣೆ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ತಮಿಳುನಾಡು ಸರಕಾರ ಕಾವೇರಿ ನದಿಯ ೪೫ ಟಿಎಂಸಿ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡು ಕೈಗೊಂಡಿರುವ ನದಿ ಜೋಡಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಚಾರವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು ಅಲ್ಲದೇ ತಮಿಳುನಾಡು ಸಿಎಂಗೆ ಪತ್ರ ಬರೆದು ಯೋಜನೆ ನಿಲ್ಲಿಸುವಂತೆ ಒತ್ತಾಯಿಸಬೇಕು ಎಂದರು.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ