ನಾಗಪುರ: ಸೂರಜ್ಗರ ಕಬ್ಬಿಣ ಅದಿರು ಗಣಿ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ವರವರರಾವ್ಗೆ ಬಾಂಬೆ ಉಚ್ಚ ನ್ಯಾಯಾಲಯದ ನಾಗಪುರ ಪೀಠ ಜಾಮೀನು ನೀಡಿದೆ.
೮೨ ವರ್ಷದ ವರವರರಾವ್ ಹಾಗೂ ನ್ಯಾಯವಾದಿ ಸುರೇಂದ್ರ ಗದ್ಲಿಂಗ್ ಗಡಚಿರೋಲಿ ಠಾಣೆ ಪೊಲೀಸರು ೨೦೧೯ರ ಫೆಬ್ರವರಿಯಲ್ಲಿ ಬಂಧಿಸಿದ್ದರು. ನ್ಯಾಯಮೂರ್ತಿ ಸ್ವಪ್ನಾ ಜೋಶಿ ಜಾಮೀನು ನೀಡಿದರು. ವರವರರಾವ್ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ವೈದ್ಯಕೀಯ ಸ್ಥಿತಿ ಆಧಾರದ ಮೇಲೆ ಜಾಮೀನು ನೀಡಬೇಕೆಂದು ವಕೀಲರಾದ ಫಿರ್ದೋಸ್ ಮಿರ್ಜಾ ಮತ್ತು ನಿಹಾಲ್ ಸಿಂಗ್ ಮನವಿ ಮಾಡಿದ್ದರು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ