ಜನ ಬೀದಿಗೆ ಬಂದ್ರೆ ಸರ್ಕಾರಗಳೇ ಬದ್ಲಾಗಿವೆ, ಇನ್ನು ಕಾಯ್ದೆ ಯಾವ ಲೆಕ್ಕ

ಹರಿಯಾಣ: ಜನರು ಬೀದಿಗೆ ಬಂದರೆ ಸರಕಾರಗಳೇ ಬದಲಾಗಿವೆ, ಇನ್ನು ಕಾಯ್ದೆಗಳು ಯಾವ ಲೆಕ್ಕ ಎಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಹೇಳಿದ್ದಾರೆ.
ಅವರು ಸೋನಿಪತ್‌ ಜಿಲ್ಲೆಯಲ್ಲಿ ನಡೆದ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಮಾತನಾಡಿ, ಜನರನ್ನು ಸೇರಿಸಿದರೆ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲಾಗುವುದಿಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಜನರು ಬೀದಿಗೆ ಬಂದರೆ ಸರಕಾರಗಳೇ ಬದಲಾಗುತ್ತವೆ ಎಂಬುದನ್ನು ಸಚಿವರು ಮರೆಯಬಾರದು ಎಂದರು.
ಸಚಿವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಜನ ಸಂಘಟನೆಯನ್ನು ಹಗುರವಾಗಿ ಪರಿಗಣಿಸುವುದು ಸರಿಯಲ್ಲ. ಇದು ಕೇವಲ ರೈತರ ಹೋರಾಟ ಮಾತ್ರವಲ್ಲ, ಬಡವರ , ದಿನಗೂಲಿ ನೌಕರರ ಹಾಗೂ ಬಡ ವರ್ಗದ ಜನರ ಆಂದೋಲನ ಎಂದು ಹೇಳಿದ್ದಾರೆ.
ಕೇವಲ ಕೃಷಿ ಕಾಯ್ದೆ ಮಾತ್ರವಲ್ಲ. ವಿದ್ಯುತ್‌ ಕಾಯ್ದೆ, ಬೀಜ ಕಾಯ್ದೆ ಸೇರಿ ಹಲವು ರೈತ ವಿರೋಧಿ ಕಾಯ್ದೆಗಳಿವೆ. ಇನ್ನೆಷ್ಟು ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೇ ಏರುತ್ತಿರುವ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   5 ಮತ್ತು 8ನೇ ತರಗತಿಗೆ ಬೋರ್ಡ್​ ಪರೀಕ್ಷೆ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಮೇಲ್ಮನವಿ, ಅರ್ಜಿ ಆಲಿಸಲು ಸಮ್ಮತಿ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement