ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿ ಒಂಟೆ ಸವಾರಿ ಮಾಡಿದ ಕಾಂಗ್ರೆಸ್‌ ಮುಖಂಡ

ಇಂಧನ ಬೆಲೆ ಹೆಚ್ಚಳ ಖಂಡಿಸಿ ಆಂಧ್ರಪ್ರದೇಶದ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಂಸದ ಜಿ.ವಿ.ಹರ್ಷಕುಮಾರ ರಾಜಮಂದ್ರಿ ತಮ್ಮ ನಿವಾಸದಿಂದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆ ವರೆಗೆ ಒಂಟೆ ಸವಾರಿ ಮಾಡುವ ಮೂಲಕ ಪ್ರತಿಭಟಿಸಿದರು
ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾಧ್ರಾ ಬೈಸಿಕಲ್‌ ಸವಾರಿ ಮಾಡಿ ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿದ ಮರುದಿನ ಜಿ.ವಿ.ಹರ್ಷಕುಮಾರ ಒಂಟೆ ಸವಾರಿ ಮಾಡಿದರು. ಮುಂಬೈನಲ್ಲಿ ಪೆಟ್ರೋಲ್‌ ಬೆಲೆ ೯೭.೩೪ ರೂ. ಇದ್ದರೆ ಡೀಸೆಲ್‌ ಬೆಲೆ ೮೮.೪೪ ರೂ.ಗೆ ಹೆಚ್ಚಳವಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಈ ಮೆಸೇಜ್‌ ನಿಮಗೂ ಬರಬಹುದು ಎಚ್ಚರ : ಮೊಬೈಲಿಗೆ ಬಂದ ವಿದ್ಯುತ್ ಬಿಲ್ ಸಂದೇಶಕ್ಕೆ ಉತ್ತರಿಸಿ ಲಕ್ಷಾಂತರ ರೂ.ಕಳೆದುಕೊಂಡ ಮಹಿಳೆ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement