ದಾವಣಗೆರೆ: ರಸ್ತೆ ತೆರಿಗೆ ಕಟ್ಟದ ಇಬ್ಬರು ಲಾರಿ ಮಾಲಿಕರನ್ನು ನಗರದ ಜೆಎಂಎಫ್ಸಿ ನ್ಯಾಯಾಲಯ ಕಾರಾಗೃಹಕ್ಕಟ್ಟಿದೆ. ರಸ್ತೆ ತೆರಿಗೆ ಕಟ್ಟದವರನ್ನು ಜೈಲಿಗೆ ಕಳಿಸಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು.
ಇಲ್ಲಿನ ಬೀಡಿ ಲೇಔಟ್ನ ಮಹಮ್ಮದ್ ಸಮಿವುಲ್ಲಾ ಹಾಗೂ ಟಿಪ್ಪು ನಗರದ ಮುಬಾರಕ್ ಅವರನ್ನು ಜಿಲ್ಲಾ ಕಾರಾಗೃಹಕ್ಕೆ ಕಳಿಸಲಾಗಿದೆ. ತೆರಿಗೆ ಕಟ್ಟಿದ ನಂತರ ಬಿಡುಗಡೆ ಮಾಡಲಾಗುವುದು ಎಂದು ಆರ್ಟಿಒ ಅಧಿಕಾರಿ ತಿಳಿಸಿದ್ದಾರೆ.
ಸದ್ಯ 72 ಲಾರಿ ಮಾಲೀಕರ ವಿರುದ್ಧ 1 ಮತ್ತು 2 ನೇ ಜೆಎಫ್ಎಂಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಹಾಕಲಾಗಿದೆ. 8 ಜನರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಉಳಿದವರಿಗೆ ಸಮನ್ಸ್ ಹೋಗಿದೆ ಎಂದು ಆರ್ಟಿಒ ಅಧಿಕಾರಿ ಶಾನಭೋಗ ತಿಳಿಸಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ