ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ವಕ್ತಾರರ ನೇಮಕ ಮಾಡಲಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಮುಖ್ಯ ವಕ್ತಾರರಾಗಿ ಕ್ಯಾ.ಗಣೇಶ ಕಾರ್ಣಿಕ, ವಕ್ತಾರರಾಗಿ ಜಗ್ಗೇಶ, ರಾಜೂಗೌಡ, ರಾಜಕುಮಾರ ಪಾಟೀಲ ತೇಲ್ಕೂರ, ಚಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಗಿರಿಧರ ಉಪಾಧ್ಯಾಯ, ಪಿ.ರಾಜೀವ, 0ಎಂ.ಬಿ.ಜಿರಲಿ, ಮಹೇಶ್ ನೇಮಕಗೊಂಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ