ಬಿಜೆಪಿ ರಾಜ್ಯ ಘಟಕದ ವಕ್ತಾರರ ನೇಮಕ

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ವಕ್ತಾರರ ನೇಮಕ ಮಾಡಲಾಗಿದೆ.

ಮುಖ್ಯ ವಕ್ತಾರರಾಗಿ ಕ್ಯಾ.ಗಣೇಶ ಕಾರ್ಣಿಕ, ವಕ್ತಾರರಾಗಿ ಜಗ್ಗೇಶ, ರಾಜೂಗೌಡ, ರಾಜಕುಮಾರ ಪಾಟೀಲ ತೇಲ್ಕೂರ, ಚಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಗಿರಿಧರ ಉಪಾಧ್ಯಾಯ, ಪಿ.ರಾಜೀವ, 0ಎಂ.ಬಿ.ಜಿರಲಿ, ಮಹೇಶ್‌ ನೇಮಕಗೊಂಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: 625ಕ್ಕೆ 625 ಅಂಕ ಪಡೆದ ಅಂಕಿತಾ ರಾಜ್ಯಕ್ಕೆ ಟಾಪರ್, ಉಡುಪಿ ಜಿಲ್ಲೆಗೆ ಮೊದಲ ಸ್ಥಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement