ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

posted in: ರಾಜ್ಯ | 0

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ ಹಿನ್ನೆಲೆಯಲ್ಲಿ 6ನೇ ವೇತನ ಆಯೋಗ ಸೇರಿ 9 ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸುವುದು’ ಎಂದು ತಿಳಿಸಿದ್ದಾರೆ.ಫ್ರೀಡಂ ಪಾರ್ಕ್​ನಲ್ಲಿ ನಡೆಯುವ ಧರಣಿ ಸತ್ಯಾಗ್ರಹ ನಡೆಯಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನಸಭಾ ಚುನಾವಣೆ 2023 : ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಪ್ರಹ್ಲಾದ ಜೋಶಿ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement