ಸೆಲ್ಫಿ ಹುಚ್ಚಿಗೆ ಆನೆಗೆ ಬಲಿಯಾದ

ರಾಯಘರ್:ಛತ್ತೀಸ್ಗಢ ದ ರಾಯಘರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದ 21 ವರ್ಷದ ಯುವಕನನ್ನು ಆನೆ ತುಳಿದು ಕೊಂದು ಹಾಕಿದೆ.
ಮನೋಹರ್ ಪಾಟೀಲ್ ಎಂಬುವವನೇ ಮೃತಪಟ್ಟವ. ಹಳ್ಳಿಯಿಂದ ಆನೆಯನ್ನು ಕಾಡಿಗೆ ಓಡಿಸಲು ಅರಣ್ಯಾಧಿಕಾರಿಗಳು ಪ್ರಯತ್ನಿಸುತ್ತಿದ್ದಾಗ ಇಡೀ ಹಳ್ಳಿಯ ಜನರು ಆನೆಯನ್ನು ನೋಡಲು ಕಿಕ್ಕಿರಿದು ತುಂಬಿದ್ದರು. ಅದರಲ್ಲಿ ಮನೋಹರ್ ಪಾಟೀಲ್ ಮತ್ತು ಅವನ ಮೂವರು ಸ್ನೇಹಿತರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸ ಮಾಡಿದರು. ರೊಚ್ಚಿಗೆದ್ದ ಆನೆ ಆ ನಾಲ್ಕು ಜನರನ್ನು ಓಡಿಸಿಕೊಂಡು ಬಂತು. ಮೂವರು ತಪ್ಪಿಸಿಕೊಂಡರೆ ಮನೋಹರ್ ಪಾಟೀಲ್ ಆನೆಗೆ ಬಲಿಯಾದ. ಮೃತನ ಕುಟುಂಬಕ್ಕೆ ಇಲಾಖೆಯಿಂದ 25 ಸಾವಿರ ಪರಿಹಾರ ಘೋಷಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಭಾರತದ ನೀತು ಘಂಘಾಸ್, ಸವೀಟಿ ಬೂರಾ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement