ಬೆಳಗಾವಿ: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸಂಚಲನ ಮೂಡಿಸಿತ್ತು. ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ.
ಬುಧವಾರ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಗೋಕಾಕ್ನಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿ ರಾಅದು ಫೇಕ್ ವಿಡಿಯೋ ಎಂದು ಹೇಳುತ್ತಿದ್ದಾರೆ, ರಮೇಶ್ ಅವರ ಹೇಳಿಕೆಯನ್ನು ನಂಬಲಾಗದ ಸ್ಥಿತಿಯಲ್ಲಿ ಆ ದೃಶ್ಯಾವಳಿಗವೆ” ಎಂದು ಹೇಳಿದರು. ಅದು ಸತ್ಯವೋ ಸುಳ್ಳೋ ಎಂಬುದು ತನಿಖೆಯಿಂದ ಗೊತ್ತಗಬೇಕು. ಎಂದು ಆಗ್ರಹಿಸಿದರು
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ