ವೃದ್ಧರು, ವಿಧವೆಯರು, ವಿಶೇಷ ಚೇತನರಿಗೆ ಮನೆ ಬಾಗಿಲಿಗೇ ಮಾಸಾಶನ

ಬೆಂಗಳೂರು : ಬಜೆಟ್ನಲ್ಲಿ ಅಶಕ್ತರು, ವೃದ್ಧರು,ವಿಧವೆಯರು ಮತ್ತು ವಿಶೇಷ ಚೇತನರಿಗೆ ಸರ್ಕಾರದ ದತ್ತಾಂಶ ಆಧರಿಸಿ ಮನೆ ಬಾಗಿಲಿಗೇ ಮಾಸಾಶನ ಅಭಿಯಾನಕ್ಕೆ ಚಾಲನೆ ನೀಡಲಾಗವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಎಲ್ಲ ವ್ಯವಹಾರಗಳ ಗಣಕೀಕರಣಕ್ಕೆ ಕ್ರಮ, ತ್ವರಿತವಾಗಿ ನಿಖರ ಭೂ-ದಾಖಲೆಗಳನ್ನು ಒದಗಿಸಲು ಗಣಕೀಕೃತ ಅಕಾರ ಬಂದ್ ಮಾಹಿತಿ ಮತ್ತು ಪರಣಿ ಮಾಹಿತಿಯನ್ನು ಸಂಯೋಜಿಸಲು ಕ್ರಮ ಕೈಗೊಳ್ಳಲಾಗವುದು. 25 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣಾ ಜನ ವಸತಿ ಪ್ರದೇಶಗಳಿಗೆ ಹಕ್ಕು ದಾಖಲೆಗಳನ್ನು ವಿತರಿಸುವ ಸ್ವಾಮಿತ್ವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement