ಕರ್ನಾಟಕದಲ್ಲಿ ೯೦೦ ದಾಟಿದ ದಿನವೊಂದರ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಕೊರೊನಾಪ್ರಕರಣ ಹೆಚ್ಚಳವಾಗುತ್ತಿದ್ದು, ಕಳೆದ ೨೪ ತಾಸಿನಲ್ಲಿ ದಿನ ನಿತ್ಯದ ಸೋಂಕು ೯೦೦ ಅನ್ನು ದಾಟಿದೆ.
ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೯೨೧ ಜನರಿಗೆ ಕೊರೊನಾ ಸೋಂಕು ತಗುಲಿದೆ. ಓರ್ವ ಮೃತಪಟ್ಟಿದ್ದಾರೆ. ಇದೇ ವೇಳೆ ೯೯೨ ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ೧೨೩ ಜನರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗಿರುತ್ತಿರುವುದರಿಂದ ರಾಜ್ಯ ಸರ್ಕಾರ ರಾತ್ರಿ ಪಾರ್ಟಿಗಳನ್ನು ನಿಷೇಧಿಸಿದೆ. ಗಡಿಗಳಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಶೇ.70.03 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ? ಇಲ್ಲಿದೆ ವಿವರ..

ನಿಮ್ಮ ಕಾಮೆಂಟ್ ಬರೆಯಿರಿ

advertisement