ಬೆಳಗಾವಿ :ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಈ ಕಾರನದಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಬಂದಿಲ್ಲ. ಕೊರೊನಾ ಸೋಂಕು ಬಾರದಂತೆ ಅವರು ಇತ್ತೀಚೆಗೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಆದರೆ, ಈಗ ಸೋಂಕು ತಗುಲಿರುವುದು ದೃಢಪಟ್ಟಿದೆ
ನಿಮ್ಮ ಕಾಮೆಂಟ್ ಬರೆಯಿರಿ