ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಕೊರೊನಾ ಸೋಂಕು ಸೋಮವಾರ ದೃಢಪಟ್ಟಿದೆ.
ಸೋಮವಾರ ಸಂಜೆ ಮುಖ್ಯ ಕಾರ್ಯದರ್ಶಿ ನೀಡಿದ ಅಧಿಕೃತ ಟಿಪ್ಪಣಿ ಈ ವಿಷಯ ತಿಳಿಸಿದೆ. ರಾ
ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರಿಗೆ ಕೊರೊನಾದ ಸೌಮ್ಯ ಲಕ್ಷಣಗಳಿವೆ ಮತ್ತು ಎರ್ರಾವಲಿಯ ತಮ್ಮ ತೋಟದ ಮನೆಯಲ್ಲಿ ಅವರು ಪ್ರತೇಯಕವಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ವೈದ್ಯರ ತಂಡ ಪ್ರಸ್ತುತ ಕೆಸಿಆರ್ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ