ಕರ್ನಾಟಕದಲ್ಲಿ ಸೋಮವಾರ 16 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಮವಾರ 44,473 ಸೋಂಕಿತರು ಗುಣಮುಖರಾಗಿ ಆಸ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇವೇಳೆ ಹೊಸದಾಗಿ 16,604 ಪ್ರಕರಣಗಳು ದೃಢಪಟ್ಟಿದೆ.ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಸೋಮವಾರ ಸಹ 411 ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ ಒಟ್ಟು ಸಂಖ್ಯೆ 26,04,431 ಆಗಿದೆ. ಈವರೆಗೆ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 22,61,590ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3,13,730 ಸಕ್ರಿಯ ಪ್ರಕರಣಗಳಿವೆ. ಸೋಂಕಿನ ಪ್ರಕರಣಗಳ ಶೇಕಡಾವಾರು ಪ್ರಕರಣ ಶೇ.13.57 ರಷ್ಟಿದ್ದರೆ, ಮರಣ ಪ್ರಮಾಣ ಶೇ.2.47 ರಷ್ಟಿದೆ.
ಬೆಂಗಳೂರು ನಗರದಲ್ಲಿ 3992 ಪ್ರಕರಣಗಳು ದೃಢಪಟ್ಟಿದ್ದು, 242 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

31-05-2021 HMB Kannada

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ನಿಮ್ಮ ಕಾಮೆಂಟ್ ಬರೆಯಿರಿ

advertisement