ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ: ಡಿಸಿಎಂ

ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಕುರಿತು ಪ್ರಕರಣೆ ನೀಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾಷೆ ಮತ್ತು ಭಾಷಾಶಾಸ್ತ್ರ:
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ.ನಾಯಕ್‌ -ಅಧ್ಯಕ್ಷರು, ಪ್ರೊ.ಎಸ್.ಸಿ.ರಮೇಶ್‌, ಪ್ರೊ.ಕೆ.ಇ,ದೇವನಾಥನ್‌, ಪ್ರೊ.ಲಿಂಗರಾಜ ಗಾಂಧಿ, ಪ್ರೊ.ರಚೇಲ್‌ ಕುರಿಯನ್‌, ಪ್ರೊ.ಗಂಗಾಧರಯ್ಯ
ಸಾಮಾಜಿಕ ವಿಜ್ಞಾನ:
ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ -ಅಧ್ಯಕ್ಷರು, ಪ್ರೊ.ಬಿ.ಪಿ.ವೀರಭದ್ರಪ್ಪ, ಪ್ರೊ.ಬಿ.ಕೆ.ತುಳಸೀಮಾಲಾ, ಪ್ರೊ.ಎನ್.ಆರ್.ಭಾನುಮೂರ್ತಿ, ಪ್ರೊ.ಹರೀಶ್‌ ರಾಮಸ್ವಾಮಿ, ಪ್ರೊ.ಜಿ.ಸರ್ವಮಂಗಳ, ಪ್ರೊ.ವಿ.ಎ.ಅಮಿನಾಭಾವಿ, ಪ್ರೊ.ಎ.ರಾಮೇಗೌಡ, ಪ್ರೊ.ಸಂಗೀತಾ ಮನೆ, ಪ್ರೊ.ಎನ್.ನರಸಿಂಹಮೂರ್ತಿ, ಪ್ರೊ.ನಿರಂಜನ, ಪ್ರೊ.ಆರ್.‌ಎನ್.‌ ಮನಗೊಳಿ
ಲಲಿತ ಕಲೆ ಮತ್ತು ದೃಶ್ಯ ಮಾಧ್ಯಮ:
ಸಂಗೀತ ಮತ್ತು ಕಲಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್‌ ವಿ.ಬೆಟ್ಟಕೋಟೆ -ಅಧ್ಯಕ್ಷರು, ಪ್ರೊ.ಜಯಕುಮಾರ್‌ ರೆಡ್ಡಿ, ಪ್ರೊ.ಎಸ್.‌ಎನ್.ಸುಶೀಲ, ಪ್ರೊ.ಕೆ.ರಾಮಕೃಷ್ಣಯ್ಯ
ವಿಜ್ಞಾನ ಮತ್ತು ಗಣಿತ ಶಾಸ್ತ್ರ:
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ -ಅಧ್ಯಕ್ಷರು ಪ್ರೊ.ಟಿ.ಡಿ.ಕೆಂಪರಾಜು, ಪ್ರೊ.ಎಸ್.‌ವಿ.ಹಲಸೆ, ಪ್ರೊ.ಸಿದ್ದು ಪಿ.ಹಲಗೂರು, ಪ್ರೊ..ಎಸ್.ಎಂ.ಶಿವಪ್ರಸಾದ್‌, ಪ್ರೊ.ಶ್ರೀಧರ್‌, ಪ್ರೊ.ಮಂಜುನಾಥ ಪಟ್ಟಾಭಿ, ಪ್ರೊ.ಯು.ಎಸ್.ಮಹಾಬಲೇಶ್ವರ್‌, ಪ್ರೊ.ಪಿ.ಎಂ.ಪಾಟೀಲ್‌, ಪ್ರೊ.ಪರಮೇಶ್ವರ್‌ ವಿ.ಪಂಡಿತ್‌
ರಾಸಾಯನಿಕ ಮತ್ತು ಜೀವವಿಜ್ಞಾನ ಶಾಸ್ತ್ರ:
ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ -ಅಧ್ಯಕ್ಷರು, ಪ್ರೊ.ಎಲ್.ಗೋಮತಿ ದೇವಿ, ಪ್ರೊ.ದಯಾನಂದ ಅಗಸರ್‌, ಪ್ರೊ.ಜಿ.ಆರ್.‌ನಾಯಕ್‌, ಪ್ರೊ.ವಿ.ಆರ್.ದೇವರಾಜ್‌, ಪ್ರೊ.ಬಾಲಕೃಷ್ಣ ಕಲ್ಲೂರಾಯ, ಪ್ರೊ.ಎಚ್.ಎಸ್.ಭೋಜನಾಯಕ್‌, ಪ್ರೊ.ಲಕ್ಷ್ಮೀ ಇನಾಂದಾರ್‌, ಪ್ರೊ.ವಿ.ಕೃಷ್ಣ

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಭೂ ವಿಜ್ಞಾನ:
ಕೆಬಿಎನ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಂ.ಪಠಾಣ್‌ -ಅಧ್ಯಕ್ಷರು, ಪ್ರೊ.ಅಶೋಕ್‌ ಅಂಜಗಿ, ಪ್ರೊ.ಪಿ.ಮಾದೇಶ್‌, ಪ್ರೊ.ಅಶ್ಪಾಕ್‌ ಅಹಮದ್‌, ಪ್ರೊ.ಎಸ್.‌ವಿ.ಕೃಷ್ಣಮೂರ್ತಿ, ಪ್ರೊ.ಎನ್.‌ನಂದಿನಿ
ವಾಣಿಜ್ಯ ಮತ್ತು ನಿರ್ವಹಣೆ:
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿಎಸ್.‌ಯಡಪಡಿತ್ತಾಯ -ಅಧ್ಯಕ್ಷರು, ಪ್ರೊ.ಎಂ.ರಾಮಚಂದ್ರಗೌಡ, ಪ್ರೊ.ಆರ್‌.ಎಲ್.ಹೈದರಾಬಾದ್‌, ಪ್ರೊ.ಎಚ್.‌ಎಸ್.‌ಅನಿತಾ, ಪ್ರೊ..ಡಿ.ಆನಂದ್‌, ಪ್ರೊ.ವಿಜಯ್‌ ಬೂತಪುರ್‌, ಪ್ರೊ.ಸಿಂಥಿಯಾ ಮೆನೇಜಸ್‌, ಪ್ರೊ.ಮುಸ್ತೈರಿ ಬೇಗಂ, ಪ್ರೊ.ಸುದರ್ಶನ್‌ ರೆಡ್ಡಿ, ಡಾ.ಅಲೋಯಿಸಿಸ್‌ ಎಡ್ವರ್ಡ್‌
ಎಂಜಿನಿಯರಿಂಗ್:‌
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ -ಅಧ್ಯಕ್ಷರು, ಪ್ರೊ.‌ಕೆ.ಆರ್.ವೇಣುಗೋಪಾಲ್‌, ಪ್ರೊ.ಕೆ.ಎನ್.ಬಿ.ಮೂರ್ತಿ, ಪ್ರೊ.ಎಸ್.ವಿದ್ಯಾಶಂಕರ್‌, ಪ್ರೊ.ಪುಟ್ಟರಾಜು, ಪ್ರೊ.ಶ್ರೀನಿವಾಸ ಬಲ್ಲಿ
ಪ್ರೊ.ಗೋಪಾಲಕೃಷ್ಣ ಜೋಶಿ ಅವರು ಎಲ್ಲ ವಿಷಯ ಸಮಿತಿಗಳಿಗೆ ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement