ಮಾನ್ಸೂನ್ ಅಧಿವೇಶನದುದ್ದಕ್ಕೂ ಸಂಸತ್ತಿನ ಹೊರಗೆ ಪ್ರತಿಭಟನೆ: ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧಾರ
ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರತಿದಿನ ರೈತರ ಸಮೂಹ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಭಾನುವಾರ ಪ್ರಕಟಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ಪ್ರತಿನಿಧಿಗಳು, ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುವಂತೆ ಒತ್ತಾಯಿಸಿ ಸಂಸತ್ತಿನ ಎಲ್ಲ ಪ್ರತಿಪಕ್ಷಗಳ ಸಂಸದರಿಗೆ ಈ ಬಗ್ಗೆ ಸಂಸತ್ತಿನಲ್ಲಿ ಧ್ವಿ ಎತ್ತಬೇಕು ಹಾಗೂ ಪ್ರತಿಭಟಿಸಬೇಕು … Continued