1.85 ಕೋಟಿ ರೂ.ಮೌಲ್ಯದ ಹ್ಯಾಷ್ ಆಯಿಲ್, ಗಾಂಜಾ ವಶ..!

ಬೆಂಗಳೂರು: ಕಾರಿನಲ್ಲಿ ಮಾದಕ ವಸ್ತುಗಳಾದ ಹ್ಯಾಷ್ ಆಯಿಲ್ ಮತ್ತು ಗಾಂಜಾವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು ನಿಂತಿದ್ದ ಕೇರಳ ಮೂಲದ ವ್ಯಕ್ತಿ ಸೇರಿದಂತೆ ನಾಲ್ವರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿ ಅವರಿಂದ 1.85 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಅನೀಸ್ (29) ಮತ್ತು ಲೋಕೇಶ್ (35), ಮೋಹನ್‍ಕುಮಾರ್ (23), ಜಬಿ … Continued

ನ. 17 ರಿಂದ ಬೆಂಗಳೂರು ಟೆಕ್‌ ಸಮಿಟ್‌ : ಪ್ರಧಾನಿ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ಗೆ ಆಹ್ವಾನ

ಬೆಂಗಳೂರು ರಾಜ್ಯ ಸರಕಾರ ಆಯೋಜಿಸುವ ಬೆಂಗಳೂರು ಟೆಕ್‌ ಸಮಿಟ್‌-‌2021 (ಬಿಟಿಎಸ್) ನವೆಂಬರ್‌ 17-18 ಮತ್ತು 19ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಟೆಕ್‌ ಸಮಿಟ್‌ಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಳೆದ ವರ್ಷ … Continued

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಮಾರ್ಗದರ್ಶಿ ಸೂತ್ರ ರಚನೆ :ಸುರೇಶಕುಮಾರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ … Continued

ಸಿಬಿಎಸ್ಇ 2021-22ರ ಹೊಸ ಯೋಜನೆ ಘೋಷಣೆ.. ಎರಡು ಭಾಗಗಳಾಗಿ ಶೈಕ್ಷಣಿಕ ವರ್ಷ ವಿಂಗಡಣೆ

ನವದೆಹಲಿ: ಸಿಬಿಎಸ್ಇ ಸೋಮವಾರ 2021-22ರ ಹೊಸ ಯೋಜನೆಯನ್ನು ಪ್ರಕಟಿಸಿದೆ, ಇದರಲ್ಲಿ ಶೈಕ್ಷಣಿಕ ವರ್ಷವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗುವುದು ಮತ್ತು ಪ್ರತಿ ಅವಧಿಯಲ್ಲಿ ಸುಮಾರು 50% ಪಠ್ಯಕ್ರಮವನ್ನು ಹೊಂದಿರುತ್ತದೆ. ಮೊದಲ ಅವಧಿಯ ಪರೀಕ್ಷೆ ನವೆಂಬರ್‌ನಲ್ಲಿ ನಡೆಯಲಿದೆ. ಶೈಕ್ಷಣಿಕ ಅಧಿವೇಶನದ ಕೊನೆಯಲ್ಲಿ 10 ಮತ್ತು 12 ನೇ ತರಗತಿಗಳಿಗೆ ಬೋರ್ಡ್ ನಡೆಸುವ ಪರೀಕ್ಷೆಯನ್ನು ಹೊಂದುವ ಸಂಭವನೀಯತೆಯನ್ನು ಹೆಚ್ಚಿಸಲು ಈ … Continued

ಅನುದಾನಿತ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾದ ಹುದ್ದೆ ಭರ್ತಿಗೆ ಸರ್ಕಾರದಿಂದ ಆದೇಶ

ಬೆಂಗಳೂರು : ಅನುದಾನಿತ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ. ದಿನಾಂಕ 31:12:2015 ರ ಪೂರ್ವದಲ್ಲಿ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ಮರಣ, ರಾಜೀನಾಮೆ ಹಾಗೂ ಇತ ಕಾರಣಗಳಿಂದ … Continued

ತೆಲಂಗಾಣದಲ್ಲಿ ಒಂದು ಗಂಟೆಯಲ್ಲಿ 10 ಲಕ್ಷ ಸಸಿ ನೆಟ್ಟರು..ಹೊಸ ವಿಶ್ವ ದಾಖಲೆ..!

ಹೈದರಾಬಾದ್: ತೆಲಂಗಾಣದಲ್ಲಿ ಗ್ರೀನ್ ಇಂಡಿಯಾ ಚಾಲೆಂಜ್ ಅಂಗವಾಗಿ ಭಾನುವಾರ ಒಂದು ಗಂಟೆಯಲ್ಲಿ ಸುಮಾರು 10 ಲಕ್ಷ ಸಸಿಗಳನ್ನು ನೆಡಲಾಗಿದ್ದು, ವಿಶ್ವದ ಎಲ್ಲೆಡೆಯೂ ಇಂತಹ ಅತಿದೊಡ್ಡ ಪ್ಲಾಂಟೇಶನ್ ಅಭಿಯಾನ ಹೊಸ ದಾಖಲೆ ನಿರ್ಮಿಸಿದೆ. ಆದಿಲಾಬಾದ್‌ನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ ರಾಜ್ಯಸಭಾ ಸಂಸದ ಜೆ.ಸಂತೋಷಕುಮಾರ್ ನೇತೃತ್ವದ ಕಾರ್ಯಕ್ರಮವು ಗಿನ್ನೆಸ್ ಬುಕ್ ವರ್ಲ್ಡ್ ರೆಕಾರ್ಡ್ಸ್‌ಗೆ ಪ್ರವೇಶಿಸುವ ನಿರೀಕ್ಷೆಯಿದೆ. ಈ ಹಿಂದೆ … Continued

ಕರ್ನಾಟಕದಲ್ಲಿ ಸೋಮವಾರ ಮತ್ತೆ ಏರಿಕೆ ಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಸೋಮವಾರ 2,848 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ.ಭಾನುವಾರ 1546 ದೈನಂದಿನ ಪ್ರಕರಣ ದಾಖಲಾಗಿತ್ತು. ಕಳೆದ 24 ಗಂಟೆಯಲ್ಲಿ ಸೋಂಕಿಗೆ 67 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,434ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.ಇದೇ ಸಮಯದಲ್ಲಿ 5,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ … Continued

ಕೋವಿಡ್ ಲಸಿಕೆಗಳು ಡೆಲ್ಟಾ ರೂಪಾಂತರದ ವಿರುದ್ಧ 8 ಪಟ್ಟು ಕಡಿಮೆ ಪರಿಣಾಮಕಾರಿ: ಸರ್ ಗಂಗಾರಾಮ್ ಆಸ್ಪತ್ರೆ ಅಧ್ಯಯನ

ನವದೆಹಲಿ: SARS-CoV-2 ನ ಡೆಲ್ಟಾ ರೂಪಾಂತರವು ಲಸಿಕೆ-ಹೊರಹೊಮ್ಮಿದ ಪ್ರತಿಕಾಯಗಳಿಗೆ ಎಂಟು ಪಟ್ಟು ಕಡಿಮೆ ಸಂವೇದನೆಯನ್ನು ತೋರಿಸುತ್ತದೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ವುಹಾನ್ ರೂಪಾಂತರಕ್ಕೆ ಹೋಲಿಸಿದರೆ ಕೋವಿಡ್ -19 ಲಸಿಕೆಗಳು ಡೆಲ್ಟಾ ರೂಪಾಂತರದ ವಿರುದ್ಧ ಎಂಟು ಪಟ್ಟು ಕಡಿಮೆ ಪರಿಣಾಮಕಾರಿ ಎಂದು ಅದು ಹೇಳಿದೆ. ಕೊರೊನಾ ವೈರಸ್‌ನ ಬಿ .1.617.2 ಅಥವಾ ಡೆಲ್ಟಾ ರೂಪಾಂತರವನ್ನು ಈಗಾಗಲೇ … Continued

ಮೇಕೆದಾಟು ಅಣೆಕಟ್ಟು: ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ತಮಿಳನಾಡು ಮಂತ್ರಿ

ಚೆನ್ನೈ: ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲು ತಮಿಳುನಾಡಿನ ಜಲಸಂಪನ್ಮೂಲ ಸಚಿವ ಎಸ್.ದುರೈಮುರುಗನ್ ಸೋಮವಾರ ನವದೆಹಲಿಗೆ ತೆರಳಿದ್ದಾರೆ. ಜುಲೈ 6ರ ಮಂಗಳವಾರ ದುರೈಮುರುಗನ್ ಸಚಿವರನ್ನು ಭೇಟಿ ಮಾಡಲಿದ್ದಾರೆ. ಇದು ನದಿಯ ಹರಿವಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಭೀತಿಯಿಂದ ಅಂತಾರಾಜ್ಯ ಗಡಿಯ ಬಳಿಯಿರುವ ಕಾವೇರಿ ನದಿಗೆ … Continued

ಮೇಕೆದಾಟು ಯೋಜನೆ ಜಾರಿ ಮಾಡಿಯೇ ಮಾಡ್ತೇವೆ: ಬೊಮ್ಮಾಯಿ

ಬೆಂಗಳೂರು: ಕಾವೇರಿ ಕಣಿವೆಯಲ್ಲಿನ ಕರ್ನಾಟಕ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ರಾಜ್ಯದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued