ಐಟಿ ಕಾಯ್ದೆ ರದ್ದುಪಡಿಸಿದ ಸೆಕ್ಷನ್ 66ಎ ಅಡಿ ಈಗಲೂ ಪ್ರಕರಣ ದಾಖಲು:ಅಚ್ಚರಿ-ಆಘಾತ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್

ನವದೆಹಲಿ: ಕೋರ್ಟ್ ರದ್ದುಪಡಿಸಿದ ಸೆಕ್ಷನ್ 66ಎ ಐಟಿ ಕಾಯ್ದೆಯಡಿ ಈಗಲೂ ಪ್ರಕರಣಗಳು ದಾಖಲಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಅಚ್ಚರಿ ಹಾಗೂ ಆಘಾತ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ರದ್ದುಗೊಳಿಸಿದ್ದ ಐಟಿ ಕಾಯಿದೆಯ ಸೆಕ್ಷನ್ 66ಎ ಅನ್ವಯ ಪೊಲೀಸರು ಇನ್ನೂ ಎಫ್‍ಐಆರ್ ದಾಖಲಿಸುವ ಪದ್ಧತಿ ಮುಂದುವರಿಸಿರುವುದಕ್ಕೆ ಸೋಮವಾರ ಸುಪ್ರೀಂಕೋರ್ಟ್ ಸೋಮವಾರ ತೀವ್ರ ಅಸಮಾಧಾನ ಮತ್ತು … Continued

ಶೀಘ್ರದಲ್ಲೇ ಎಲ್ಲ ದೇಶಗಳಲ್ಲಿಯೂ ‘ಕೋವಿನ್ ಪ್ಲಾಟ್ ಫಾರಂ ಲಭ್ಯ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಕೋವಿಡ್‌ ಲಸಿಕೆ ಅಭಿಯಾನಕ್ಕಾಗಿ ಭಾರತದಲ್ಲಿ ಅಭಿವೃದ್ಧಿಪಡಿಸಿದದ ಕೋವಿನ್ ಪ್ಲಾಟ್ ಫಾರಂ ಅನ್ನು ಓಪನ್ ಸೋರ್ಸ್ ಆಗಿ ಇಡಲಾಗುವುದು, ಶೀಘ್ರದಲ್ಲಿಯೇ ಇದು ಎಲ್ಲ ರಾಷ್ಟ್ರಗಳಲ್ಲಿಯೂ ಲಭ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಂಕ್ರಾಮಿಕ ತಡೆಗಟ್ಟುವ ನಿಟ್ಟಿನಲ್ಲಿ ಅದರ ಪರಿಣಿತಿ ಮತ್ತು ಸಂಪನ್ಮೂಲವನ್ನು ಜಾಗತಿಕ ಸಮುದಾಯದೊಂದಿಗೆ ಹಂಚಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ಅವರುಹೇಳಿದರು. ವಿಡಿಯೋ ಕಾನ್ಫರೆನ್ಸ್ … Continued

ನನಗೂ ಒಬ್ಬ ಆಪ್ತ ಸಹಾಯಕ ಬೇಕು: ತಾಪಂ ಇಒಗೆ ಪತ್ರ ಬರೆದ ಗ್ರಾಪಂ ಅಧ್ಯಕ್ಷೆ..!

ಕೊಪ್ಪಳ: ಶಾಸಕರು, ಸಚಿವರು ಸರ್ಕಾರದ ವತಿಯಿಂದಲೇ ಆಪ್ತ ಸಹಾಯಕರನ್ನು ನೇಮಿಸಿಕೊಳ್ಳಲು ಅವಕಾಶವಿದೆ. ಹಾಗೆಯೇ ಗ್ರಾಮ ಪಂಚಾಯತ ಅಧ್ಯಕ್ಷರಿಗೂ ನೇಮಕ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಕೋರಿ ಗ್ರಾಪಂ ಅಧ್ಯಕ್ಷೆಯೊಬ್ಬರು ಪತ್ರ ಬರೆದಿದ್ದಾರೆ…! ಈಗ ಸಾಮಾಜಿಕ ಜಾಲತಾಣದಲ್ಲಿ ಈ ಪತ್ರ ವೈರಲ್ ಆಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಪಂ ಅಧ್ಯಕ್ಷೆ ಶಾಂತಾ ಎಂಬವರು ಈ … Continued

ಗೋಮತಿ ರಿವರ್ ಫ್ರಂಟ್ ಯೋಜನೆ ಅಕ್ರಮ: ಸಿಬಿಐನಿಂದ 2ನೇ ಎಫ್ಐಆರ್, 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ

ನವದೆಹಲಿ; ಉತ್ತರ ಪ್ರದೇಶದ ಹಿಂದಿನ ಅಖಿಲೇಶ್ ಯಾದವ್ ಸರ್ಕಾರವು ಪ್ರಾರಂಭಿಸಿದ ಗೋಮತಿ ರಿವರ್ ಫ್ರಂಟ್ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ಸೋಮವಾರ ಎರಡನೇ ಎಫ್ಐಆರ್ ದಾಖಲಿಸಿದೆ. ಉತ್ತರ ಮತ್ತು ಇತರೆಡೆ 40 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಸರ್ಕಾರಿ ಇಲಾಖೆಗಳ 16 (ಸೇವೆಯಲ್ಲಿರುವ ಮತ್ತು ನಿವೃತ್ತ) ಎಂಜಿನಿಯರ್‌ಗಳು ಸೇರಿದಂತೆ 189 ಆರೋಪಿಗಳನ್ನು ಏಜೆನ್ಸಿಯು ಬಂಧಿಸಿದೆ. ಮತ್ತು … Continued

2022ರ ಪರೀಕ್ಷೆಗೆ 10, 12ನೇ ತರಗತಿ ಪಠ್ಯಕ್ರಮ ಕಡಿಮೆ ಮಾಡಿದ ಸಿಐಎಸ್‌ಸಿಇ

ನವದೆಹಲಿ: ಮುಂದಿನ ಸಾಲಿಗೆ ಐಸಿಎಸ್‌ಇ 10 ಮತ್ತು ಐಎಸ್‌ಸಿ 12 ನೇ ವಾರ್ಷಿಕ ಪರೀಕ್ಷೆಗಳ ಪಠ್ಯಕ್ರಮವನ್ನು ಕಡಿತಗೊಳಿಸುವುದಾಗಿ ಸಿಐಎಸ್‌ಸಿಇ ಪ್ರಕಟಿಸಿದೆ. ಮಂಡಳಿಯು ಐಸಿಎಸ್‌ಇ ಮತ್ತು ಐಎಸ್‌ಸಿ 2022 ಪರೀಕ್ಷೆಗಳಿಗೆ ಇಂಗ್ಲಿಷ್ ಮತ್ತು ಭಾರತೀಯ ಭಾಷೆಗಳ ಪಠ್ಯಕ್ರಮವನ್ನು ಕಡಿಮೆ ಮಾಡಿದೆ. ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) 2022ರ ಪರೀಕ್ಷೆಗಳಿಗೆ 10ನೇ ತರಗತಿ … Continued

ಮಹತ್ವದ ಸುದ್ದಿ..ದ್ವಿತೀಯ ಪಿಯುಸಿ ರಿಪೀಟರುಗಳೂ ಪರೀಕ್ಷೆ ಇಲ್ಲದೆ ಪಾಸ್: ರಾಜ್ಯ ಸರ್ಕಾರ

ಬೆಂಗಳೂರು:ಈಗ ದ್ವಿತೀಯ ‌ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ ರಾಜ್ಯದಲ್ಲಿ ಕೊರೋನ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಹೈಕೋಟ್೯ ಗೆ ರಾಜ್ಯ ಸರ್ಕಾರ ತಿಳಿಸಿದೆ. ಕೊರೊನಾ ಕಾರಣದಿಂದಾಗಿ ಮೊದಲ ಬಾರಿಗೆ ದ್ವಿತೀಯ ಪಿಯು ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳನ್ನು ಹಿಂದಿನ ತರಗತಿಯ … Continued

ಎಲ್ಗರ್ ಪರಿಷದ್​ ಪ್ರಕರಣ: ಹೋರಾಟಗಾರ ಫಾದರ್​ ಸ್ಟಾನ್​ ಸ್ವಾಮಿ ನಿಧನ

ಮುಂಬೈ: ಕಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಸೋಮವಾರ (ಜುಲೈ 5) ನಿಧನರಾಗಿದ್ದಾರೆ. ಬಾಂಬೆ ಹೈ ಕೋರ್ಟ್​ ಅವರ ಜಾಮೀನು ಅರ್ಜಿಯ ವಿಚಾರಣೆಗೆಂದು ಕೈಗೆತೆಗೆದುಕೊಂಡಾಗ ಅವರ ನಿಧನದ ಮಾಹಿತಿಯನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ … Continued

ಒಂದೂವರೆ ತಿಂಗಳಲ್ಲಿ ಸಿಎಂ ಬದಲಾವಣೆ: ಮತ್ತೆ ಭವಿಷ್ಯ ನುಡಿದ ಯತ್ನಾಳ

posted in: ರಾಜ್ಯ | 0

ಮೈಸೂರು: ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಬಳಿಕವೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಳ ಯತ್ನಾಳ ಅವರು ಇನ್ನು ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರು ಕೆಳಗಿಳಿಯಲಿದ್ದಾರೆ ಎಂದು ಮತ್ತೆ ಭವಿಷ್ಯ ನುಡಿದಿದ್ದಾರೆ. ಸೋಮವಾರದಿಂದ ದೇಗುಲಗಳು ಸಾರ್ವಜನಿಕರಿಗೆ ತೆರೆದ ಬೆನ್ನಲ್ಲೇ  ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು,  ಮತ್ತೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಿಗೆ  ಹೇಳಿಕೆ … Continued

ಕೆಆರ್​ಎಸ್ ಡ್ಯಾಂ ಗೇಟಿಗೆ ಸುಮಲತಾರ ಮಲಗಿಸಬೇಕು :ಹೆಚ್​ಡಿಕೆ, ಮಹಿಳೆಯರ ಬಗ್ಗೆ ತುಚ್ಛ ಮಾತಿನಿಂದ ಅವರ ಮನಸ್ಥಿತಿ ಪ್ರದರ್ಶನ: ಸುಮಲತಾ ತಿರುಗೇಟು

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮಧ್ಯೆ ಮತ್ತೆ ವಾಗ್ಯುದ್ಧ ನಡೆದಿದೆ. ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗದಾಳಿ ನಡೆಸಿದ್ದಾರೆ, ಇದಕ್ಕೆ ಸುಮಲತಾ ತಿರುಗೇಟು ನೀಡಿದ್ದಾರೆ. . ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ … Continued

ಮದುವೆಯಾದರೆ ಬೇರೆಯಾಗ್ತೇವೆ ಎಂದು ಮನನೊಂದು ಅವಳಿ ಸಹೋದರಿಯರು ಆತ್ಮಹತ್ಯೆ..!

ಶ್ರೀರಂಗಪಟ್ಟಣ: ಮದುವೆಯಾದರೆ ಇಬ್ಬರೂ ಬೇರೆಯಾಗಿಬಿಡುತ್ತೇವೆ ಎಂಬ ಕಾರಣಕ್ಕೆ ಮನನೊಂದು ಅವಳಿ ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅವಳಿ ಸಹೋದರಿಯರಾದ ದೀಪಿಕಾ (19), ದಿವ್ಯಾ (19) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದರೆ ಇಬ್ಬರೂ ಬೇರೆಬೇರೆಯಾಗುತ್ತೇವೆ ಎಂದು ಯೋಚಿಸಿದ ಸಹೋದರಿಯರು ಬೇರ್ಪಡಲು ಇಚ್ಛಿಸದೇ ಒಟ್ಟಿಗೆ ಸಾಯಲು ನಿರ್ಧರಿಸಿದ್ದಾರೆ. ಕೊನೆಗೆ ಮನೆಯಲ್ಲೇ … Continued