ಮಂಡ್ಯದಲ್ಲೇ ಸುಮಲತಾರ ಸೋಲಿಸುವೆ..:ಮಾಜಿ ಸಿಎಂ ಎಚ್ಡಿಕೆ ಶಪಥ..!

posted in: ರಾಜ್ಯ | 0

ಬೆಂಗಳೂರು: ಕಳೆದೆರಡು ದಿನಗಳಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಮಧ್ಯೆ ನಡೆಯುತ್ತಿರುವ ಪರವಿರೋಧ ಹೇಳಿಕೆಗಳಿಗೆ ಸ್ವತಃ ಕುಮಾರಸ್ವಾಮಿ ಅವರು ಮಂಡ್ಯದಿಂದಲೇ ರಾಜಕೀಯ ಆರಂಭಿಸಿ ಅಲ್ಲೇ ಸುಮಲತಾರನ್ನು ಸೋಲಿಸುವೆ ಎಂದು ಬಹಿರಂಗವಾಗಿ ಶಪಥ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್.ಎಸ್.ನ ೨೦ ಕಿಮೀ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕೆಂದು ಆದೇಶ ಮಾಡಿದ್ದವನು ನಾನು. ಮಂಡ್ಯದಲ್ಲಿ … Continued

ಪ್ರಧಾನಿ ಮೋದಿ ಕ್ಯಾಬಿನೆಟ್ ಪುನರ್ರಚನೆಗಿಂತ ಮುಂಚಿತವಾಗಿ ರಾಜೀನಾಮೆ ನೀಡಿದ ಸಚಿವರ ಪಟ್ಟಿ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಐದು ರಾಜ್ಯಗಳಿಗೆ ನಿರ್ಣಾಯಕ ಚುನಾವಣೆ ನಡೆಯುವ ಮುನ್ನ ನಡೆಯುತ್ತಿರುವ ಸಂಪುಟ ಪುನರ್ಚನೆಯಲ್ಲಿ ಕೆಲವು ಕೇಂದ್ರ ಮಂತ್ರಿಗಳು ಹೊಸ ಕ್ಯಾಬಿನೆಟ್‌ನ ಭಾಗವಾಗುವುದಿಲ್ಲ. ಮೂಲಗಳ ಪ್ರಕಾರ, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಆರೋಗ್ಯ ಕಾರಣಗಳಿಂದಾಗಿ ತಮ್ಮ ಹುದ್ದೆ ತ್ಯಜಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಇನ್ನು ಮುಂದೆ ಸಂಪುಟದ ಭಾಗವಾಗುವುದಿಲ್ಲ. ಅಲ್ಲದೆ, … Continued

ಮಮತಾ ಬ್ಯಾನರ್ಜಿಗೆ ಕೋಲ್ಕತ್ತಾ ಹೈಕೋರ್ಟಿನಿಂದ 5 ಲಕ್ಷ ರೂ. ದಂಡ..!

ಕೋಲ್ಕತ್ತಾ: ಬಿಜೆಪಿಯ ಸುವೇಂದು ಅಧಿಕಾರಿ ಚುಣಾವಣಾ ಅರ್ಜಿ ಸಂಬಂಧ ವಿಚಾರಣೆಯಿಂದ ಹಿಂದೆ ಸರಿಯುವಂತೆ ನ್ಯಾಯಮೂರ್ತಿಗಳನ್ನು ಕೇಳಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕೋಲ್ಕತ್ತಾ ಹೈಕೋರ್ಟ್ ಇಂದು 5 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ಕೌಶಿಕ್ ಚಂದಾ ಅವರು ಮಮತಾ ಅವರಿಗೆ ದಂಡ ವಿಧಿಸಿದ್ದಾರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ “ಹಿತಾಸಕ್ತಿ ಸಂಘರ್ಷ”ದ ಪ್ರಕರಣ … Continued

ಮೋದಿ 2.0 ಕ್ಯಾಬಿನೆಟ್: ಹೊಸ -ಹಳೆಯ 43 ಮಂತ್ರಿಗಳಿಂದ ಇಂದು ಪ್ರಮಾಣ ವಚನ ಸ್ವೀಕಾರ..?!

ನವದೆಹಲಿ: ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಕನಿಷ್ಠ 43 ಮಂತ್ರಿಗಳನ್ನು ಬುಧವಾರ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ. 2019 ರ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಜನಾದೇಶವನ್ನು ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಅಡಿಯಲ್ಲಿ ಕೇಂದ್ರ ಸಚಿವ ಸಂಪುಟದ ಮೊದಲ ಪುನರ್ರಚನೆಯಾಗಿದೆ. ಹೊಸ ಕೇಂದ್ರ ಸಚಿವ ಸಂಪುಟವು … Continued

ಡಿ.ವಿ.ಸದಾನಂದ ಗೌಡ ಸೇರಿ ನಾಲ್ವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ: ಕರಂದ್ಲಾಜೆ, ನಾರಾಯಣಸ್ವಾಮಿ ಸಂಪುಟಕ್ಕೆ ಸೇರ್ಪಡೆ..?

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್​ ನಿಶಾಂಕ್​ ಹಾಗೂ ಸಂತೋಷ ಗಂಗ್ವಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಅವರು ತಾವು … Continued

ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮೊದಲು ಸಚಿವ ಸ್ಥಾನಕ್ಕೆ ಸಂತೋಷ್ ಗಂಗ್ವಾರ್ ರಾಜೀನಾಮೆ

ನವದೆಹಲಿ:ಕೇಂದ್ರದ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ಇಂದು ಸಂಜೆ (ಬುಧವಾರ ಸಂಜೆ) ನಡೆಯಲಿರುವ ನಿಗದಿತ ಕ್ಯಾಬಿನೆಟ್ ಪುನರ್ರಚನೆಗೆ ಮುಂಚಿತವಾಗಿ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಹುದ್ದೆಯಲ್ಲಿದ್ದ ಗಂಗ್ವಾರ್ ಅವರು ಇಂದು ಮುಂಜಾನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾರ್ಮಿಕ ಸಚಿವ … Continued

ಈಶಾನ್ಯ ಸಾರಿಗೆ ನಿಗಮಕ್ಕೆ ‘ಕಲ್ಯಾಣ ಕರ್ನಾಟಕ ಸಾರಿಗೆ ನಿಗಮʼ ಎಂದು ಮರುನಾಮಕರಣ

ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ … Continued

ಕರ್ನಾಟಕದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಶೇ.11ರಷ್ಟು ಕೊರತೆ..!

ಬೆಂಗಳೂರು: ರಾಜ್ಯದಲ್ಲಿ ಜೂನ್ 1ರಿಂದ ನಿನ್ನೆಯವರೆಗೆ (ಜುಲೈ 6ರ ವರೆಗೆ) ನೈರುತ್ಯ ಮುಂಗಾರಿನಲ್ಲಿ ಶೇ.11ರಷ್ಟು ಕೊರತೆ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಈ ಬಾರಿಯ ಮುಂಗಾರು ಮಳೆ ವಾಡಿಕೆ ಪ್ರಮಾಣದಷ್ಟು ರಾಜ್ಯದಲ್ಲಿ ಆಗಿಲ್ಲ. ವಾಡಿಕೆಗಿಂತ ಶೇ.11ರಷ್ಟು ಮಳೆ ಕೊರತೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ … Continued

ಸಿಡಿ ಪ್ರಕರಣ: ತನಿಖೆ ಮುಕ್ತಾಯ,ಅಂತಿಮ ತನಿಖಾ ವರದಿ ಸಿದ್ಧ ಎಂದ ಎಸ್‌ಐಟಿ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಸ್‌ಐಟಿ ಮಂಗಳವಾರ ಮಾಹಿತಿ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದ್ದು, ಜುಲೈ … Continued

ಇಂದು ಸಂಜೆ 6ಕ್ಕೆ ಪ್ರಧಾನಿ ಮೋದಿ ಸಂಪುಟ ಪುನರ್ರಚನೆ: ಅತ್ಯಂತ ಕಿರಿಯ ಕ್ಯಾಬಿನೆಟ್‌ ಸಾಧ್ಯತೆ.. ದಲಿತ, ಒಬಿಸಿ, ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯದ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಮೊದಲ ಸಂಪುಟ ಪುನರ್ರಚನೆ ಅಂತಿಮವಾಗಿದ್ದು, ಈ ಬಾರಿಯ ಕ್ಯಾಬಿನೆಟ್​ನಲ್ಲಿ ಒಬಿಸಿ, ಎಸ್‌ಸಿ – ಎಸ್‌ಟಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯ ರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಅತ್ಯಂತ ಕಿರಿಯರಿಗೆ, ಯುವಕರಿಗೆ ಸ್ಥಾನ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಸಂಜೆ 6 ಗಂಟೆಗೆ ಪ್ರಕಟವಾಗಲಿರುವ ಹೊಸ ಕ್ಯಾಬಿನೆಟ್‌ನಲ್ಲಿ … Continued